Loksabha: ರಣಕಲಿಗಳ ಹುಡುಕಾಟದಲ್ಲಿ ಘಟಾನುಘಟಿ ಪಕ್ಷಗಳು..! ಯಾವ ಕ್ಷೇತ್ರ ಯಾರ ಪಾಲು..ಟೆನ್ಷನ್‌ಗೆ ಕಾರಣವೇನು..?

Loksabha: ರಣಕಲಿಗಳ ಹುಡುಕಾಟದಲ್ಲಿ ಘಟಾನುಘಟಿ ಪಕ್ಷಗಳು..! ಯಾವ ಕ್ಷೇತ್ರ ಯಾರ ಪಾಲು..ಟೆನ್ಷನ್‌ಗೆ ಕಾರಣವೇನು..?

Published : Mar 09, 2024, 05:45 PM IST

ಹಸ್ತಪಾಳಯದ ನಿಗೂಢ ವ್ಯೂಹಕ್ಕೆ ಪದ್ಮಪಡೆ ರಹಸ್ಯ ತಂತ್ರ! 
ದೆಹಲಿಯಲ್ಲಿ ಸಿದ್ಧಗೊಳ್ಳುತ್ತಿದೆ ಅತಿರಥ-ಮಹಾರಥರ ಲಿಸ್ಟ್ !
ಮಹಾರಥರಿಗೆ ಟಿಕೆಟ್ ಕೊಡಿಸಲು ಸಿದ್ಧವಾಯ್ತು ರಣತಂತ್ರ!
ರಾಷ್ಟ್ರ ರಾಜಧಾನಿಯಲ್ಲಿ ಚುರುಕಾದಿದೆ ರಾಜ್ಯ ರಾಜಕಾರಣ!

ರಣಕಲಿಗಳ ಹುಡುಕಾಟದಲ್ಲಿ ಮುಳುಗಿ ಹೋಗಿವೆ ಘಟಾನುಘಟಿ ಪಕ್ಷಗಳು. ಮೂರು ಪಕ್ಷಗಳನ್ನೂ ಕಾಡ್ತಾ ಇರೋದು ಒಂದೇ ಪ್ರಶ್ನೆ. ಯಾವ ಕ್ಷೇತ್ರ ಯಾರ ಪಾಲು ಅಂತ. ಲೋಕಸಂಗ್ರಾಮಕ್ಕೆ(Loksabha) ದಿನಗಣನೆ ಶುರುವಾಗಿದೆ. ಪ್ರತಿಯೊಂದು ರಾಜ್ಯದಲ್ಲೂ, ರಾಜಕೀಯ ರಣಾಂಗಣ ಸಂಸಿದ್ಧವಾಗ್ತಾ ಇದೆ.
ಆ ಕಡೆ ಬಿಜೆಪಿ(BJP) ನಾಯಕತ್ವದ ಎನ್‌ಡಿಎ(NDA),ಇನ್ನೊಂದು ಕಡೆ ಕಾಂಗ್ರೆಸ್ ಮುಂದಾಳ್ತನದ ಐಎನ್‌ಡಿಐಎ ಎರಡೂ ಕಡೆಯಲ್ಲೂ, ಅತಿರಥ ಮಹಾರಥರಿಗಾಗಿ ಮಹಾಶೋಧ ಕಾರ್ಯ ನಡೀತಿದೆ. ಸಂಗ್ರಾಮಕ್ಕೆ ಯಾರನ್ನ ಕಳಿಸೋದು ಅಂತ ಎರಡೂ ಕಡೆಯೂ ಮೀಟಿಂಗ್ ಮೇಲೆ ಮೀಟಿಂಗ್ ನಡೀತಿದೆ. ಲೋಕಸಭೆ ಮಹಾ ಸಮರದಲ್ಲಿ ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿರೋ ಬಿಜೆಪಿ  ಯುದ್ಧ ಸನ್ನದ್ಧವಾಗ್ತಾ ಇದೆ. ಈಗಾಗಲೇ 195 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿರೋ ಬಿಜೆಪಿ ಎರಡನೇ ಪಟ್ಟಿ ಸಿದ್ಧಪಡಿಸೋ ಕಸರತ್ತು ಶುರುಮಾಡಿದೆ. ದೆಹಲಿಯಲ್ಲಿ ಅಮಿತ್ ಶಾ, ಜೆಪಿ ನಡ್ಡಾ ನೇತೃತ್ವದಲ್ಲಿ ಪ್ರಬುದ್ಧರ ಸಭೆ ನಡೆದಿದೆ. ಒಟ್ಟಾರೆ, 10 ರಾಜ್ಯಗಳ ನಾಯಕರೊಂದಿಗೆ ಮೀಟಿಂಗ್ ಮಾಡಿ ಟಿಕೆಟ್ ಫೈನಲ್ ಮಾಡೋ  ಮಹಾಪ್ರಯತ್ನ ನಡೆದಿದೆ.

ಇದನ್ನೂ ವೀಕ್ಷಿಸಿ:  Uttara kannada: ದೇಶದಲ್ಲೇ ಮೊದಲ ಬಾರಿಗೆ ಸಾರ್ವಜನಿಕರಿಗಾಗಿ ವೈಫೈ-7 ಪ್ರಾರಂಭ: ಭಾರತ್ ಏರ್‌ ಫೈ ನೂತನ ಸಂಪರ್ಕ ಸೇವೆ

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more