Loksabha: ರಣಕಲಿಗಳ ಹುಡುಕಾಟದಲ್ಲಿ ಘಟಾನುಘಟಿ ಪಕ್ಷಗಳು..! ಯಾವ ಕ್ಷೇತ್ರ ಯಾರ ಪಾಲು..ಟೆನ್ಷನ್‌ಗೆ ಕಾರಣವೇನು..?

Loksabha: ರಣಕಲಿಗಳ ಹುಡುಕಾಟದಲ್ಲಿ ಘಟಾನುಘಟಿ ಪಕ್ಷಗಳು..! ಯಾವ ಕ್ಷೇತ್ರ ಯಾರ ಪಾಲು..ಟೆನ್ಷನ್‌ಗೆ ಕಾರಣವೇನು..?

Published : Mar 09, 2024, 05:45 PM IST

ಹಸ್ತಪಾಳಯದ ನಿಗೂಢ ವ್ಯೂಹಕ್ಕೆ ಪದ್ಮಪಡೆ ರಹಸ್ಯ ತಂತ್ರ! 
ದೆಹಲಿಯಲ್ಲಿ ಸಿದ್ಧಗೊಳ್ಳುತ್ತಿದೆ ಅತಿರಥ-ಮಹಾರಥರ ಲಿಸ್ಟ್ !
ಮಹಾರಥರಿಗೆ ಟಿಕೆಟ್ ಕೊಡಿಸಲು ಸಿದ್ಧವಾಯ್ತು ರಣತಂತ್ರ!
ರಾಷ್ಟ್ರ ರಾಜಧಾನಿಯಲ್ಲಿ ಚುರುಕಾದಿದೆ ರಾಜ್ಯ ರಾಜಕಾರಣ!

ರಣಕಲಿಗಳ ಹುಡುಕಾಟದಲ್ಲಿ ಮುಳುಗಿ ಹೋಗಿವೆ ಘಟಾನುಘಟಿ ಪಕ್ಷಗಳು. ಮೂರು ಪಕ್ಷಗಳನ್ನೂ ಕಾಡ್ತಾ ಇರೋದು ಒಂದೇ ಪ್ರಶ್ನೆ. ಯಾವ ಕ್ಷೇತ್ರ ಯಾರ ಪಾಲು ಅಂತ. ಲೋಕಸಂಗ್ರಾಮಕ್ಕೆ(Loksabha) ದಿನಗಣನೆ ಶುರುವಾಗಿದೆ. ಪ್ರತಿಯೊಂದು ರಾಜ್ಯದಲ್ಲೂ, ರಾಜಕೀಯ ರಣಾಂಗಣ ಸಂಸಿದ್ಧವಾಗ್ತಾ ಇದೆ.
ಆ ಕಡೆ ಬಿಜೆಪಿ(BJP) ನಾಯಕತ್ವದ ಎನ್‌ಡಿಎ(NDA),ಇನ್ನೊಂದು ಕಡೆ ಕಾಂಗ್ರೆಸ್ ಮುಂದಾಳ್ತನದ ಐಎನ್‌ಡಿಐಎ ಎರಡೂ ಕಡೆಯಲ್ಲೂ, ಅತಿರಥ ಮಹಾರಥರಿಗಾಗಿ ಮಹಾಶೋಧ ಕಾರ್ಯ ನಡೀತಿದೆ. ಸಂಗ್ರಾಮಕ್ಕೆ ಯಾರನ್ನ ಕಳಿಸೋದು ಅಂತ ಎರಡೂ ಕಡೆಯೂ ಮೀಟಿಂಗ್ ಮೇಲೆ ಮೀಟಿಂಗ್ ನಡೀತಿದೆ. ಲೋಕಸಭೆ ಮಹಾ ಸಮರದಲ್ಲಿ ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿರೋ ಬಿಜೆಪಿ  ಯುದ್ಧ ಸನ್ನದ್ಧವಾಗ್ತಾ ಇದೆ. ಈಗಾಗಲೇ 195 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿರೋ ಬಿಜೆಪಿ ಎರಡನೇ ಪಟ್ಟಿ ಸಿದ್ಧಪಡಿಸೋ ಕಸರತ್ತು ಶುರುಮಾಡಿದೆ. ದೆಹಲಿಯಲ್ಲಿ ಅಮಿತ್ ಶಾ, ಜೆಪಿ ನಡ್ಡಾ ನೇತೃತ್ವದಲ್ಲಿ ಪ್ರಬುದ್ಧರ ಸಭೆ ನಡೆದಿದೆ. ಒಟ್ಟಾರೆ, 10 ರಾಜ್ಯಗಳ ನಾಯಕರೊಂದಿಗೆ ಮೀಟಿಂಗ್ ಮಾಡಿ ಟಿಕೆಟ್ ಫೈನಲ್ ಮಾಡೋ  ಮಹಾಪ್ರಯತ್ನ ನಡೆದಿದೆ.

ಇದನ್ನೂ ವೀಕ್ಷಿಸಿ:  Uttara kannada: ದೇಶದಲ್ಲೇ ಮೊದಲ ಬಾರಿಗೆ ಸಾರ್ವಜನಿಕರಿಗಾಗಿ ವೈಫೈ-7 ಪ್ರಾರಂಭ: ಭಾರತ್ ಏರ್‌ ಫೈ ನೂತನ ಸಂಪರ್ಕ ಸೇವೆ

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more