ಮಹಾಘಟಬಂಧನ ವಿರುದ್ಧ ವಿಭಿನ್ನ ರಾಜಕೀಯ ಅಸ್ತ್ರ: 3 ದಿನ, 3 ಸಭೆ, 3 ವಿಭಾಗ ಮೋದಿ ವಿಚಿತ್ರ ವ್ಯೂಹ..!

ಮಹಾಘಟಬಂಧನ ವಿರುದ್ಧ ವಿಭಿನ್ನ ರಾಜಕೀಯ ಅಸ್ತ್ರ: 3 ದಿನ, 3 ಸಭೆ, 3 ವಿಭಾಗ ಮೋದಿ ವಿಚಿತ್ರ ವ್ಯೂಹ..!

Published : Jul 02, 2023, 12:16 PM IST

ಮೋದಿ ಪಾಳೆಯ ನಿರ್ಮಿಸಿದೆ 3 ಸುತ್ತಿನ ಕೋಟೆ!
ಎದುರಾಳಿಗಳಿಗೆ ಸೋಲುಣಿಸುತ್ತಾ ಈ ವ್ಯೂಹ!
ಬಲಗೊಳ್ಳುತ್ತಿರೋ ವಿಪಕ್ಷಗಳಿಗೆ ಕೇಸರಿ ರಣತಂತ್ರ!
 

ಲೋಕಸಭಾ ಸಂಗ್ರಾಮಕ್ಕೆ ಕೌಂಟ್ ಡೌನ್ ಶುರುವಾಗಿದೆ. ಹೇಗಾದ್ರೂ ಮಾಡಿ, ಮತ್ತೆ ಅಧಿಕಾರಕ್ಕೇರಲೇಬೇಕು ಅಂತ ಕೇಸರಿ ಪಾಳಯ ಡಿಸೈಡ್ ಮಾಡಿದ್ರೆ. ಶತಾಯ ಗತಾಯ ಬಿಜೆಪಿನಾ ಸೋಲಿಸಲೇಬೇಕು ಅಂತ, ಎದುರಾಳಿಗಳು ನಿರ್ಣಯ ಮಾಡಿಕೊಂಡಿದ್ದಾರೆ. ಇದೇ ಕಾರಣಕ್ಕಾಗಿಯೇ, 2024ರಲ್ಲಿ ನಡೆಯಲಿರೋ ಲೋಕಸಭಾ ಚುನಾವಣೆ, ಯಾವ ಐತಿಹಾಸಿಕ ಯುದ್ಧಕ್ಕೂ ಕಡಿಮೆ ಇಲ್ಲ ಅನ್ನೋ ಹಾಗೆ ಬದಲಾಗಿದೆ. ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅನ್ನೋ ಈ ಇಬ್ಬರೂ, ರಾಜಕೀಯ ಚಾಣಾಕ್ಷರು. ಅವರು ಒಂದು ಟಾರ್ಗೆಟ್ ಫಿಕ್ಸ್ ಮಾಡ್ಕೊಂಡ ಮೇಲೆ, ಅದನ್ನ ಸಾಧಿಸದೇ ಬಿಡೋದಿಲ್ಲ. ಈಗ ಅವರ ಮೇನ್ ಟಾರ್ಗೆಟ್ ಆಗಿರೋದು, ಲೋಕಸಭಾ ಚುನಾವಣೆ. ಮೋದಿ ಅವರನ್ನ ಮತ್ತೊಮ್ಮೆ ಪ್ರಧಾನಿ ಪಟ್ಟದಲ್ಲಿ ಕೂರಿಸೋದಕ್ಕೆ, ಕೇಸರಿ ಪಾಳಯ ಸನ್ನದ್ಧವಾಗ್ತಾ ಇದೆ. ಅದೇ ಥರ, ತಮ್ಮ ಪಕ್ಷವನ್ನ ಮತ್ತೆ ಗೆಲ್ಲಿಸೋದಕ್ಕೆ ಮೋದಿ ಅವರೂ ಕೂಡ ಸರ್ವಥಾ ಸನ್ನದ್ಧರಾಗ್ತಿದ್ದಾರೆ.

ಇದನ್ನೂ ವೀಕ್ಷಿಸಿ:  ಗ್ಯಾರಂಟಿ “ತುತ್ತು”, ಮಿಷನ್ 20 “ಮತ್ತು”, ಯಾರಿಗೆ ಆಪತ್ತು..?: ಲೋಕಯುದ್ಧದಲ್ಲಿ ಗ್ಯಾರಂಟಿಗಳೇ ಕಾಂಗ್ರೆಸ್ ಟ್ರಂಪ್‌ಕಾರ್ಡ್..!

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more