ಮಹಾಘಟಬಂಧನ ವಿರುದ್ಧ ವಿಭಿನ್ನ ರಾಜಕೀಯ ಅಸ್ತ್ರ: 3 ದಿನ, 3 ಸಭೆ, 3 ವಿಭಾಗ ಮೋದಿ ವಿಚಿತ್ರ ವ್ಯೂಹ..!

ಮಹಾಘಟಬಂಧನ ವಿರುದ್ಧ ವಿಭಿನ್ನ ರಾಜಕೀಯ ಅಸ್ತ್ರ: 3 ದಿನ, 3 ಸಭೆ, 3 ವಿಭಾಗ ಮೋದಿ ವಿಚಿತ್ರ ವ್ಯೂಹ..!

Published : Jul 02, 2023, 12:16 PM IST

ಮೋದಿ ಪಾಳೆಯ ನಿರ್ಮಿಸಿದೆ 3 ಸುತ್ತಿನ ಕೋಟೆ!
ಎದುರಾಳಿಗಳಿಗೆ ಸೋಲುಣಿಸುತ್ತಾ ಈ ವ್ಯೂಹ!
ಬಲಗೊಳ್ಳುತ್ತಿರೋ ವಿಪಕ್ಷಗಳಿಗೆ ಕೇಸರಿ ರಣತಂತ್ರ!
 

ಲೋಕಸಭಾ ಸಂಗ್ರಾಮಕ್ಕೆ ಕೌಂಟ್ ಡೌನ್ ಶುರುವಾಗಿದೆ. ಹೇಗಾದ್ರೂ ಮಾಡಿ, ಮತ್ತೆ ಅಧಿಕಾರಕ್ಕೇರಲೇಬೇಕು ಅಂತ ಕೇಸರಿ ಪಾಳಯ ಡಿಸೈಡ್ ಮಾಡಿದ್ರೆ. ಶತಾಯ ಗತಾಯ ಬಿಜೆಪಿನಾ ಸೋಲಿಸಲೇಬೇಕು ಅಂತ, ಎದುರಾಳಿಗಳು ನಿರ್ಣಯ ಮಾಡಿಕೊಂಡಿದ್ದಾರೆ. ಇದೇ ಕಾರಣಕ್ಕಾಗಿಯೇ, 2024ರಲ್ಲಿ ನಡೆಯಲಿರೋ ಲೋಕಸಭಾ ಚುನಾವಣೆ, ಯಾವ ಐತಿಹಾಸಿಕ ಯುದ್ಧಕ್ಕೂ ಕಡಿಮೆ ಇಲ್ಲ ಅನ್ನೋ ಹಾಗೆ ಬದಲಾಗಿದೆ. ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅನ್ನೋ ಈ ಇಬ್ಬರೂ, ರಾಜಕೀಯ ಚಾಣಾಕ್ಷರು. ಅವರು ಒಂದು ಟಾರ್ಗೆಟ್ ಫಿಕ್ಸ್ ಮಾಡ್ಕೊಂಡ ಮೇಲೆ, ಅದನ್ನ ಸಾಧಿಸದೇ ಬಿಡೋದಿಲ್ಲ. ಈಗ ಅವರ ಮೇನ್ ಟಾರ್ಗೆಟ್ ಆಗಿರೋದು, ಲೋಕಸಭಾ ಚುನಾವಣೆ. ಮೋದಿ ಅವರನ್ನ ಮತ್ತೊಮ್ಮೆ ಪ್ರಧಾನಿ ಪಟ್ಟದಲ್ಲಿ ಕೂರಿಸೋದಕ್ಕೆ, ಕೇಸರಿ ಪಾಳಯ ಸನ್ನದ್ಧವಾಗ್ತಾ ಇದೆ. ಅದೇ ಥರ, ತಮ್ಮ ಪಕ್ಷವನ್ನ ಮತ್ತೆ ಗೆಲ್ಲಿಸೋದಕ್ಕೆ ಮೋದಿ ಅವರೂ ಕೂಡ ಸರ್ವಥಾ ಸನ್ನದ್ಧರಾಗ್ತಿದ್ದಾರೆ.

ಇದನ್ನೂ ವೀಕ್ಷಿಸಿ:  ಗ್ಯಾರಂಟಿ “ತುತ್ತು”, ಮಿಷನ್ 20 “ಮತ್ತು”, ಯಾರಿಗೆ ಆಪತ್ತು..?: ಲೋಕಯುದ್ಧದಲ್ಲಿ ಗ್ಯಾರಂಟಿಗಳೇ ಕಾಂಗ್ರೆಸ್ ಟ್ರಂಪ್‌ಕಾರ್ಡ್..!

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
Read more