ಕಾಂಗ್ರೆಸ್ ಸರ್ಕಾರ ಕಟ್ಟಿಹಾಕಲು ಬಿಜೆಪಿ ಕಸರತ್ತು: ಸದನದ ಹೊರಗೆ, ಒಳಗೆ ಕೇಸರಿ ಪಡೆ ಪ್ರತಿಭಟನೆ

ಕಾಂಗ್ರೆಸ್ ಸರ್ಕಾರ ಕಟ್ಟಿಹಾಕಲು ಬಿಜೆಪಿ ಕಸರತ್ತು: ಸದನದ ಹೊರಗೆ, ಒಳಗೆ ಕೇಸರಿ ಪಡೆ ಪ್ರತಿಭಟನೆ

Published : Jul 04, 2023, 09:29 AM IST

ಸೋಮವಾರದಿಂದ ವಿಧಾನಸಭೆ ಅಧಿವೇಶನ ಆರಂಭವಾಗಿದೆ. ಈ ಹಿನ್ನೆಲೆ ಇಂದಿನಿಂದ ಬಿಜೆಪಿ ಸದನದ ಹೊರಗೆ ಮತ್ತು ಒಳಗೆ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ಸಿದ್ಧತೆ ನಡೆಸಿದೆ.

ಬೆಂಗಳೂರು: ರಾಜ್ಯ ಸರ್ಕಾರವನ್ನು ಕಟ್ಟಿ ಹಾಕಲು ಬಿಜೆಪಿ ಕಾಂಗ್ರೆಸ್‌ನ ಗ್ಯಾರಂಟಿಗಳನ್ನೇ ಅಸ್ತ್ರವನ್ನಾಗಿ ಮಾಡಿಕೊಂಡಿದೆ. ಸದನದ ಹೊರಗೆ ಮತ್ತು ಒಳಗೆ ಎರಡೂ ಕಡೆ ಬಿಜೆಪಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ತಯಾರಿ ಮಾಡಿಕೊಂಡಿದೆ. ಫ್ರೀಡಂ ಪಾರ್ಕ್‌ನಲ್ಲಿ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಪ್ರತಿಭಟನೆ ನಡೆಯಲಿದೆ. ಈ ವೇಳೆ ಗ್ಯಾರಂಟಿ ಯೋಜನೆಗಳನ್ನು ಯತಾವತ್ತಾಗಿ ಜಾರಿಗೆ ತರಬೇಕು ಎಂದು ಆಗ್ರಹಿಸಲಿದ್ದಾರೆ. ಅಕ್ಕಿಯನ್ನು 10 ಕೆಜಿ ಕೊಡುತ್ತೇವೆ ಎಂದು ಹೇಳಿದ್ದು, ಇದರಲ್ಲಿ 5 ಕೆಜಿ ಕೇಂದ್ರ ಕೊಡುತ್ತಿದೆ. ಆದ್ರೆ ಸರ್ಕಾರ ಕೊಡುವ ಹಣದಿಂದ 10 ಕೆಜಿ ಅಕ್ಕಿ ಸಿಗುವುದಿಲ್ಲ. ಹಾಗಾಗಿ ಮಾರುಕಟ್ಟೆಯಲ್ಲಿ ಅಕ್ಕಿಗೆ ಇರುವ ದರದ ಹಣವನ್ನೇ ಜನರಿಗೆ ಕೊಡಿ ಎಂದು ಈಗ ಬಿಜೆಪಿ ಪಟ್ಟು ಹಿಡಿದಿದೆ. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಘೋಷಣೆ ಮಾಡಿದ ಬಳಿಕ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗುತ್ತಿದೆ. ಹಾಗಾಗಿ ಹೆಚ್ಚುವರಿ ಬಸ್‌ಗಳನ್ನು ಖರೀದಿಸಬೇಕು ಎಂದು ಬಿಜೆಪಿ ಆಗ್ರಹಿಸಲಿದೆ. ಇದರ ಜೊತೆಗೆ ವಿದ್ಯುತ್‌ ಬಿಲ್‌ ಏರಿಕೆಗೆ ಸಂಬಂಧಿಸಿದಂತೆ ಸಹ ಪ್ರತಿಭಟನೆ ನಡೆಸಲಿದೆ. 

ಇದನ್ನೂ ವೀಕ್ಷಿಸಿ:  ಹಾಡಹಗಲೇ ಯುವಕನ ಬರ್ಬರ ಹತ್ಯೆ: ಸ್ಥಳೀಯರ ಮೊಬೈಲ್‌ನಲ್ಲಿ ಭಯಾನಕ ದೃಶ್ಯ ಸೆರೆ

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more