ಕಾಂಗ್ರೆಸ್ ಸರ್ಕಾರ ಕಟ್ಟಿಹಾಕಲು ಬಿಜೆಪಿ ಕಸರತ್ತು: ಸದನದ ಹೊರಗೆ, ಒಳಗೆ ಕೇಸರಿ ಪಡೆ ಪ್ರತಿಭಟನೆ

ಕಾಂಗ್ರೆಸ್ ಸರ್ಕಾರ ಕಟ್ಟಿಹಾಕಲು ಬಿಜೆಪಿ ಕಸರತ್ತು: ಸದನದ ಹೊರಗೆ, ಒಳಗೆ ಕೇಸರಿ ಪಡೆ ಪ್ರತಿಭಟನೆ

Published : Jul 04, 2023, 09:29 AM IST

ಸೋಮವಾರದಿಂದ ವಿಧಾನಸಭೆ ಅಧಿವೇಶನ ಆರಂಭವಾಗಿದೆ. ಈ ಹಿನ್ನೆಲೆ ಇಂದಿನಿಂದ ಬಿಜೆಪಿ ಸದನದ ಹೊರಗೆ ಮತ್ತು ಒಳಗೆ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ಸಿದ್ಧತೆ ನಡೆಸಿದೆ.

ಬೆಂಗಳೂರು: ರಾಜ್ಯ ಸರ್ಕಾರವನ್ನು ಕಟ್ಟಿ ಹಾಕಲು ಬಿಜೆಪಿ ಕಾಂಗ್ರೆಸ್‌ನ ಗ್ಯಾರಂಟಿಗಳನ್ನೇ ಅಸ್ತ್ರವನ್ನಾಗಿ ಮಾಡಿಕೊಂಡಿದೆ. ಸದನದ ಹೊರಗೆ ಮತ್ತು ಒಳಗೆ ಎರಡೂ ಕಡೆ ಬಿಜೆಪಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ತಯಾರಿ ಮಾಡಿಕೊಂಡಿದೆ. ಫ್ರೀಡಂ ಪಾರ್ಕ್‌ನಲ್ಲಿ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಪ್ರತಿಭಟನೆ ನಡೆಯಲಿದೆ. ಈ ವೇಳೆ ಗ್ಯಾರಂಟಿ ಯೋಜನೆಗಳನ್ನು ಯತಾವತ್ತಾಗಿ ಜಾರಿಗೆ ತರಬೇಕು ಎಂದು ಆಗ್ರಹಿಸಲಿದ್ದಾರೆ. ಅಕ್ಕಿಯನ್ನು 10 ಕೆಜಿ ಕೊಡುತ್ತೇವೆ ಎಂದು ಹೇಳಿದ್ದು, ಇದರಲ್ಲಿ 5 ಕೆಜಿ ಕೇಂದ್ರ ಕೊಡುತ್ತಿದೆ. ಆದ್ರೆ ಸರ್ಕಾರ ಕೊಡುವ ಹಣದಿಂದ 10 ಕೆಜಿ ಅಕ್ಕಿ ಸಿಗುವುದಿಲ್ಲ. ಹಾಗಾಗಿ ಮಾರುಕಟ್ಟೆಯಲ್ಲಿ ಅಕ್ಕಿಗೆ ಇರುವ ದರದ ಹಣವನ್ನೇ ಜನರಿಗೆ ಕೊಡಿ ಎಂದು ಈಗ ಬಿಜೆಪಿ ಪಟ್ಟು ಹಿಡಿದಿದೆ. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಘೋಷಣೆ ಮಾಡಿದ ಬಳಿಕ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗುತ್ತಿದೆ. ಹಾಗಾಗಿ ಹೆಚ್ಚುವರಿ ಬಸ್‌ಗಳನ್ನು ಖರೀದಿಸಬೇಕು ಎಂದು ಬಿಜೆಪಿ ಆಗ್ರಹಿಸಲಿದೆ. ಇದರ ಜೊತೆಗೆ ವಿದ್ಯುತ್‌ ಬಿಲ್‌ ಏರಿಕೆಗೆ ಸಂಬಂಧಿಸಿದಂತೆ ಸಹ ಪ್ರತಿಭಟನೆ ನಡೆಸಲಿದೆ. 

ಇದನ್ನೂ ವೀಕ್ಷಿಸಿ:  ಹಾಡಹಗಲೇ ಯುವಕನ ಬರ್ಬರ ಹತ್ಯೆ: ಸ್ಥಳೀಯರ ಮೊಬೈಲ್‌ನಲ್ಲಿ ಭಯಾನಕ ದೃಶ್ಯ ಸೆರೆ

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more