Bhagavad Gita in Syllabus ನಾವು ಸಹ ಹಿಂದೂಗಳೇ, ಶ್ಲೋಕ ವಾಚಿಸುತ್ತ ಬಿಜೆಪಿಗೆ ಟಾಂಗ್ ಕೊಟ್ಟ ಡಿಕೆಶಿ

Bhagavad Gita in Syllabus ನಾವು ಸಹ ಹಿಂದೂಗಳೇ, ಶ್ಲೋಕ ವಾಚಿಸುತ್ತ ಬಿಜೆಪಿಗೆ ಟಾಂಗ್ ಕೊಟ್ಟ ಡಿಕೆಶಿ

Published : Mar 20, 2022, 06:03 PM IST

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಸೇರ್ಪಡೆಗೊಳಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು,  ಶ್ಲೋಕ ಹೇಳಿ ಬಿಜೆಪಿಗೆ ಟಾಂಗ್ ಕೊಟ್ಟಿದದಾರೆ.  

ಮೈಸೂರು, (ಮಾ.20): ಕರ್ನಾಟಕದ ಶಾಲಾ ಪಠ್ಯದಲ್ಲಿ ಭಗವದ್ಗೀತೆ ಸೇರ್ಪಡೆಗೊಳಿಸುವ ಕುರಿತು ಚರ್ಚೆ ಆರಂಭವಾಗಿದೆ. ಇದಕ್ಕೆ ಪರ-ವಿರೋಧಗಳು ವ್ಯಕ್ತವಾಗಿದ್ದು, ರಾಜಕೀಯ ನಾಯಕರ ಕೆಸರೆರಚಾಟಕ್ಕೆ ಕಾರಣವಾಗಿದೆ.

ಭಗವದ್ಗೀತೆ ಹೊಟ್ಟೆ ತುಂಬಿಸುವುದಿಲ್ಲ, ತಲೆ ತುಂಬಿಸುತ್ತೆ: ಎಚ್‌ಡಿಕೆಗೆ ಸಿಂಹ ಟಾಂಗ್

ಇನ್ನು ಈ ವಿಚಾರಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು,  ಶ್ಲೋಕ ಹೇಳಿ ಬಿಜೆಪಿಗೆ ಟಾಂಗ್ ಕೊಟ್ಟಿದದಾರೆ. ಭಗವದ್ಗೀತೆಯನ್ನು ದೇಶದ ಜನರಿಗೆ ತಲುಪಿಸಿದ್ದು ಕಾಂಗ್ರೆಸ್, ರಾಜೀವ್ ಗಾಂಧಿ ರಾಮಾಯಣ, ಮಹಾಭಾರತ ಪ್ರಸಾರ ಮಾಡಿದ್ರು
ದೂರದರ್ಶನದ ಮೂಲಕ ದೇಶದ ಜನರಿಗೆ ತಲುಪಿಸಿದ್ರು ಎಂದು ಯದಾ ಯದಾ ಹಿ ಧರ್ಮಸ್ಯ ಶ್ಲೋಕ ವಾಚಿಸಿದರು.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more