Bhagavad Gita in Syllabus ನಾವು ಸಹ ಹಿಂದೂಗಳೇ, ಶ್ಲೋಕ ವಾಚಿಸುತ್ತ ಬಿಜೆಪಿಗೆ ಟಾಂಗ್ ಕೊಟ್ಟ ಡಿಕೆಶಿ

Bhagavad Gita in Syllabus ನಾವು ಸಹ ಹಿಂದೂಗಳೇ, ಶ್ಲೋಕ ವಾಚಿಸುತ್ತ ಬಿಜೆಪಿಗೆ ಟಾಂಗ್ ಕೊಟ್ಟ ಡಿಕೆಶಿ

Published : Mar 20, 2022, 06:03 PM IST

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಸೇರ್ಪಡೆಗೊಳಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು,  ಶ್ಲೋಕ ಹೇಳಿ ಬಿಜೆಪಿಗೆ ಟಾಂಗ್ ಕೊಟ್ಟಿದದಾರೆ.  

ಮೈಸೂರು, (ಮಾ.20): ಕರ್ನಾಟಕದ ಶಾಲಾ ಪಠ್ಯದಲ್ಲಿ ಭಗವದ್ಗೀತೆ ಸೇರ್ಪಡೆಗೊಳಿಸುವ ಕುರಿತು ಚರ್ಚೆ ಆರಂಭವಾಗಿದೆ. ಇದಕ್ಕೆ ಪರ-ವಿರೋಧಗಳು ವ್ಯಕ್ತವಾಗಿದ್ದು, ರಾಜಕೀಯ ನಾಯಕರ ಕೆಸರೆರಚಾಟಕ್ಕೆ ಕಾರಣವಾಗಿದೆ.

ಭಗವದ್ಗೀತೆ ಹೊಟ್ಟೆ ತುಂಬಿಸುವುದಿಲ್ಲ, ತಲೆ ತುಂಬಿಸುತ್ತೆ: ಎಚ್‌ಡಿಕೆಗೆ ಸಿಂಹ ಟಾಂಗ್

ಇನ್ನು ಈ ವಿಚಾರಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು,  ಶ್ಲೋಕ ಹೇಳಿ ಬಿಜೆಪಿಗೆ ಟಾಂಗ್ ಕೊಟ್ಟಿದದಾರೆ. ಭಗವದ್ಗೀತೆಯನ್ನು ದೇಶದ ಜನರಿಗೆ ತಲುಪಿಸಿದ್ದು ಕಾಂಗ್ರೆಸ್, ರಾಜೀವ್ ಗಾಂಧಿ ರಾಮಾಯಣ, ಮಹಾಭಾರತ ಪ್ರಸಾರ ಮಾಡಿದ್ರು
ದೂರದರ್ಶನದ ಮೂಲಕ ದೇಶದ ಜನರಿಗೆ ತಲುಪಿಸಿದ್ರು ಎಂದು ಯದಾ ಯದಾ ಹಿ ಧರ್ಮಸ್ಯ ಶ್ಲೋಕ ವಾಚಿಸಿದರು.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more