Bhagavad Gita in Syllabus ನಾವು ಸಹ ಹಿಂದೂಗಳೇ, ಶ್ಲೋಕ ವಾಚಿಸುತ್ತ ಬಿಜೆಪಿಗೆ ಟಾಂಗ್ ಕೊಟ್ಟ ಡಿಕೆಶಿ

Bhagavad Gita in Syllabus ನಾವು ಸಹ ಹಿಂದೂಗಳೇ, ಶ್ಲೋಕ ವಾಚಿಸುತ್ತ ಬಿಜೆಪಿಗೆ ಟಾಂಗ್ ಕೊಟ್ಟ ಡಿಕೆಶಿ

Published : Mar 20, 2022, 06:03 PM IST

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಸೇರ್ಪಡೆಗೊಳಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು,  ಶ್ಲೋಕ ಹೇಳಿ ಬಿಜೆಪಿಗೆ ಟಾಂಗ್ ಕೊಟ್ಟಿದದಾರೆ.  

ಮೈಸೂರು, (ಮಾ.20): ಕರ್ನಾಟಕದ ಶಾಲಾ ಪಠ್ಯದಲ್ಲಿ ಭಗವದ್ಗೀತೆ ಸೇರ್ಪಡೆಗೊಳಿಸುವ ಕುರಿತು ಚರ್ಚೆ ಆರಂಭವಾಗಿದೆ. ಇದಕ್ಕೆ ಪರ-ವಿರೋಧಗಳು ವ್ಯಕ್ತವಾಗಿದ್ದು, ರಾಜಕೀಯ ನಾಯಕರ ಕೆಸರೆರಚಾಟಕ್ಕೆ ಕಾರಣವಾಗಿದೆ.

ಭಗವದ್ಗೀತೆ ಹೊಟ್ಟೆ ತುಂಬಿಸುವುದಿಲ್ಲ, ತಲೆ ತುಂಬಿಸುತ್ತೆ: ಎಚ್‌ಡಿಕೆಗೆ ಸಿಂಹ ಟಾಂಗ್

ಇನ್ನು ಈ ವಿಚಾರಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು,  ಶ್ಲೋಕ ಹೇಳಿ ಬಿಜೆಪಿಗೆ ಟಾಂಗ್ ಕೊಟ್ಟಿದದಾರೆ. ಭಗವದ್ಗೀತೆಯನ್ನು ದೇಶದ ಜನರಿಗೆ ತಲುಪಿಸಿದ್ದು ಕಾಂಗ್ರೆಸ್, ರಾಜೀವ್ ಗಾಂಧಿ ರಾಮಾಯಣ, ಮಹಾಭಾರತ ಪ್ರಸಾರ ಮಾಡಿದ್ರು
ದೂರದರ್ಶನದ ಮೂಲಕ ದೇಶದ ಜನರಿಗೆ ತಲುಪಿಸಿದ್ರು ಎಂದು ಯದಾ ಯದಾ ಹಿ ಧರ್ಮಸ್ಯ ಶ್ಲೋಕ ವಾಚಿಸಿದರು.

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more