Bhagavad Gita: ರಾಮಾಯಣ ಮತ್ತು ಮಹಾಭಾರತ  ದೇಶಕ್ಕೆ ತೋರಿಸಿದ್ದು ಕಾಂಗ್ರೆಸ್!

Bhagavad Gita: ರಾಮಾಯಣ ಮತ್ತು ಮಹಾಭಾರತ ದೇಶಕ್ಕೆ ತೋರಿಸಿದ್ದು ಕಾಂಗ್ರೆಸ್!

Published : Mar 20, 2022, 06:43 PM ISTUpdated : Mar 20, 2022, 07:03 PM IST

* ಬಿಜೆಪಿ ಮೇಲೆ ಡಿಕೆ ಶಿವಕುಮಾರ್ ವಾಗ್ದಾಳಿ
* ಬಿಜೆಪಿಯವರದ್ದು ಒಡೆದು ಆಳುವ ನೀತಿ
* ಸಂಸ್ಕೃತ ಶ್ಲೋಕಗಳ ಮೂಲಕವೇ ಡಿಕೆಶಿ ಉತ್ತರ
* ನಾವು ಹಿಂದೂಗಳೆ, ಅವರಿಗೆ ಗೊತ್ತಿಲ್ಲವೆ

ಬೆಂಗಳೂರು(ಮಾ. 20)   ಬಿಜೆಪಿ (BJP) ಮೇಲೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ವಾಗ್ದಾಳಿ ಮಾಡಿದ್ದಾರೆ.   ಬಿಜೆಪಿಯವರು ಜನರನ್ನು ಒಡೆದು ಆಳುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಫಿಸಿದ್ದಾರೆ.

ಹಿಜಾಬ್ ನಂತ್ರ ಈಗ ಭಗವದ್ಗೀತೆ ಕಿಚ್ಚು, ಕಾಶ್ಮೀರ ಫೈಲ್ಸ್ ಕಟ್ಟುಕಥೆಯಂತೆ

ರಾಜೀವ್ ಗಾಂಧಿಯವರೇ (Rajeev Gandhi) ದೂರದರ್ಶನದಲ್ಲಿ ರಾಮಾಯಣ (Ramayana) ಮತ್ತು ಮಹಾಭಾರತದ (Mahabharata) ಪ್ರಸಾರಕ್ಕೆ ಅನುವು ಮಾಡಿಕೊಟ್ಟವರು. ನಮಗೆ  ಇಂಥ ವಿರೋಧಾಭಾಸ ಇಲ್ಲ ಎಂದು ಡಿಕೆ ಶಿವಕುಮಾರ್ ಸಂಸ್ಕೃತ ಶ್ಲೋಕಗಳ ಮೂಲಕವೇ ಉತ್ತರ ಕೊಟ್ಟರು. 

 

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more