Bhagavad Gita: ರಾಮಾಯಣ ಮತ್ತು ಮಹಾಭಾರತ  ದೇಶಕ್ಕೆ ತೋರಿಸಿದ್ದು ಕಾಂಗ್ರೆಸ್!

Bhagavad Gita: ರಾಮಾಯಣ ಮತ್ತು ಮಹಾಭಾರತ ದೇಶಕ್ಕೆ ತೋರಿಸಿದ್ದು ಕಾಂಗ್ರೆಸ್!

Published : Mar 20, 2022, 06:43 PM ISTUpdated : Mar 20, 2022, 07:03 PM IST

* ಬಿಜೆಪಿ ಮೇಲೆ ಡಿಕೆ ಶಿವಕುಮಾರ್ ವಾಗ್ದಾಳಿ
* ಬಿಜೆಪಿಯವರದ್ದು ಒಡೆದು ಆಳುವ ನೀತಿ
* ಸಂಸ್ಕೃತ ಶ್ಲೋಕಗಳ ಮೂಲಕವೇ ಡಿಕೆಶಿ ಉತ್ತರ
* ನಾವು ಹಿಂದೂಗಳೆ, ಅವರಿಗೆ ಗೊತ್ತಿಲ್ಲವೆ

ಬೆಂಗಳೂರು(ಮಾ. 20)   ಬಿಜೆಪಿ (BJP) ಮೇಲೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ವಾಗ್ದಾಳಿ ಮಾಡಿದ್ದಾರೆ.   ಬಿಜೆಪಿಯವರು ಜನರನ್ನು ಒಡೆದು ಆಳುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಫಿಸಿದ್ದಾರೆ.

ಹಿಜಾಬ್ ನಂತ್ರ ಈಗ ಭಗವದ್ಗೀತೆ ಕಿಚ್ಚು, ಕಾಶ್ಮೀರ ಫೈಲ್ಸ್ ಕಟ್ಟುಕಥೆಯಂತೆ

ರಾಜೀವ್ ಗಾಂಧಿಯವರೇ (Rajeev Gandhi) ದೂರದರ್ಶನದಲ್ಲಿ ರಾಮಾಯಣ (Ramayana) ಮತ್ತು ಮಹಾಭಾರತದ (Mahabharata) ಪ್ರಸಾರಕ್ಕೆ ಅನುವು ಮಾಡಿಕೊಟ್ಟವರು. ನಮಗೆ  ಇಂಥ ವಿರೋಧಾಭಾಸ ಇಲ್ಲ ಎಂದು ಡಿಕೆ ಶಿವಕುಮಾರ್ ಸಂಸ್ಕೃತ ಶ್ಲೋಕಗಳ ಮೂಲಕವೇ ಉತ್ತರ ಕೊಟ್ಟರು. 

 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more