Bhagavad Gita: ರಾಮಾಯಣ ಮತ್ತು ಮಹಾಭಾರತ  ದೇಶಕ್ಕೆ ತೋರಿಸಿದ್ದು ಕಾಂಗ್ರೆಸ್!

Bhagavad Gita: ರಾಮಾಯಣ ಮತ್ತು ಮಹಾಭಾರತ ದೇಶಕ್ಕೆ ತೋರಿಸಿದ್ದು ಕಾಂಗ್ರೆಸ್!

Published : Mar 20, 2022, 06:43 PM ISTUpdated : Mar 20, 2022, 07:03 PM IST

* ಬಿಜೆಪಿ ಮೇಲೆ ಡಿಕೆ ಶಿವಕುಮಾರ್ ವಾಗ್ದಾಳಿ
* ಬಿಜೆಪಿಯವರದ್ದು ಒಡೆದು ಆಳುವ ನೀತಿ
* ಸಂಸ್ಕೃತ ಶ್ಲೋಕಗಳ ಮೂಲಕವೇ ಡಿಕೆಶಿ ಉತ್ತರ
* ನಾವು ಹಿಂದೂಗಳೆ, ಅವರಿಗೆ ಗೊತ್ತಿಲ್ಲವೆ

ಬೆಂಗಳೂರು(ಮಾ. 20)   ಬಿಜೆಪಿ (BJP) ಮೇಲೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ವಾಗ್ದಾಳಿ ಮಾಡಿದ್ದಾರೆ.   ಬಿಜೆಪಿಯವರು ಜನರನ್ನು ಒಡೆದು ಆಳುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಫಿಸಿದ್ದಾರೆ.

ಹಿಜಾಬ್ ನಂತ್ರ ಈಗ ಭಗವದ್ಗೀತೆ ಕಿಚ್ಚು, ಕಾಶ್ಮೀರ ಫೈಲ್ಸ್ ಕಟ್ಟುಕಥೆಯಂತೆ

ರಾಜೀವ್ ಗಾಂಧಿಯವರೇ (Rajeev Gandhi) ದೂರದರ್ಶನದಲ್ಲಿ ರಾಮಾಯಣ (Ramayana) ಮತ್ತು ಮಹಾಭಾರತದ (Mahabharata) ಪ್ರಸಾರಕ್ಕೆ ಅನುವು ಮಾಡಿಕೊಟ್ಟವರು. ನಮಗೆ  ಇಂಥ ವಿರೋಧಾಭಾಸ ಇಲ್ಲ ಎಂದು ಡಿಕೆ ಶಿವಕುಮಾರ್ ಸಂಸ್ಕೃತ ಶ್ಲೋಕಗಳ ಮೂಲಕವೇ ಉತ್ತರ ಕೊಟ್ಟರು. 

 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more