Bhagavad Gita: ರಾಮಾಯಣ ಮತ್ತು ಮಹಾಭಾರತ  ದೇಶಕ್ಕೆ ತೋರಿಸಿದ್ದು ಕಾಂಗ್ರೆಸ್!

Bhagavad Gita: ರಾಮಾಯಣ ಮತ್ತು ಮಹಾಭಾರತ ದೇಶಕ್ಕೆ ತೋರಿಸಿದ್ದು ಕಾಂಗ್ರೆಸ್!

Published : Mar 20, 2022, 06:43 PM ISTUpdated : Mar 20, 2022, 07:03 PM IST

* ಬಿಜೆಪಿ ಮೇಲೆ ಡಿಕೆ ಶಿವಕುಮಾರ್ ವಾಗ್ದಾಳಿ
* ಬಿಜೆಪಿಯವರದ್ದು ಒಡೆದು ಆಳುವ ನೀತಿ
* ಸಂಸ್ಕೃತ ಶ್ಲೋಕಗಳ ಮೂಲಕವೇ ಡಿಕೆಶಿ ಉತ್ತರ
* ನಾವು ಹಿಂದೂಗಳೆ, ಅವರಿಗೆ ಗೊತ್ತಿಲ್ಲವೆ

ಬೆಂಗಳೂರು(ಮಾ. 20)   ಬಿಜೆಪಿ (BJP) ಮೇಲೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ವಾಗ್ದಾಳಿ ಮಾಡಿದ್ದಾರೆ.   ಬಿಜೆಪಿಯವರು ಜನರನ್ನು ಒಡೆದು ಆಳುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಫಿಸಿದ್ದಾರೆ.

ಹಿಜಾಬ್ ನಂತ್ರ ಈಗ ಭಗವದ್ಗೀತೆ ಕಿಚ್ಚು, ಕಾಶ್ಮೀರ ಫೈಲ್ಸ್ ಕಟ್ಟುಕಥೆಯಂತೆ

ರಾಜೀವ್ ಗಾಂಧಿಯವರೇ (Rajeev Gandhi) ದೂರದರ್ಶನದಲ್ಲಿ ರಾಮಾಯಣ (Ramayana) ಮತ್ತು ಮಹಾಭಾರತದ (Mahabharata) ಪ್ರಸಾರಕ್ಕೆ ಅನುವು ಮಾಡಿಕೊಟ್ಟವರು. ನಮಗೆ  ಇಂಥ ವಿರೋಧಾಭಾಸ ಇಲ್ಲ ಎಂದು ಡಿಕೆ ಶಿವಕುಮಾರ್ ಸಂಸ್ಕೃತ ಶ್ಲೋಕಗಳ ಮೂಲಕವೇ ಉತ್ತರ ಕೊಟ್ಟರು. 

 

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
Read more