Bhagavad Gita: ರಾಮಾಯಣ ಮತ್ತು ಮಹಾಭಾರತ  ದೇಶಕ್ಕೆ ತೋರಿಸಿದ್ದು ಕಾಂಗ್ರೆಸ್!

Bhagavad Gita: ರಾಮಾಯಣ ಮತ್ತು ಮಹಾಭಾರತ ದೇಶಕ್ಕೆ ತೋರಿಸಿದ್ದು ಕಾಂಗ್ರೆಸ್!

Published : Mar 20, 2022, 06:43 PM ISTUpdated : Mar 20, 2022, 07:03 PM IST

* ಬಿಜೆಪಿ ಮೇಲೆ ಡಿಕೆ ಶಿವಕುಮಾರ್ ವಾಗ್ದಾಳಿ
* ಬಿಜೆಪಿಯವರದ್ದು ಒಡೆದು ಆಳುವ ನೀತಿ
* ಸಂಸ್ಕೃತ ಶ್ಲೋಕಗಳ ಮೂಲಕವೇ ಡಿಕೆಶಿ ಉತ್ತರ
* ನಾವು ಹಿಂದೂಗಳೆ, ಅವರಿಗೆ ಗೊತ್ತಿಲ್ಲವೆ

ಬೆಂಗಳೂರು(ಮಾ. 20)   ಬಿಜೆಪಿ (BJP) ಮೇಲೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ವಾಗ್ದಾಳಿ ಮಾಡಿದ್ದಾರೆ.   ಬಿಜೆಪಿಯವರು ಜನರನ್ನು ಒಡೆದು ಆಳುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಫಿಸಿದ್ದಾರೆ.

ಹಿಜಾಬ್ ನಂತ್ರ ಈಗ ಭಗವದ್ಗೀತೆ ಕಿಚ್ಚು, ಕಾಶ್ಮೀರ ಫೈಲ್ಸ್ ಕಟ್ಟುಕಥೆಯಂತೆ

ರಾಜೀವ್ ಗಾಂಧಿಯವರೇ (Rajeev Gandhi) ದೂರದರ್ಶನದಲ್ಲಿ ರಾಮಾಯಣ (Ramayana) ಮತ್ತು ಮಹಾಭಾರತದ (Mahabharata) ಪ್ರಸಾರಕ್ಕೆ ಅನುವು ಮಾಡಿಕೊಟ್ಟವರು. ನಮಗೆ  ಇಂಥ ವಿರೋಧಾಭಾಸ ಇಲ್ಲ ಎಂದು ಡಿಕೆ ಶಿವಕುಮಾರ್ ಸಂಸ್ಕೃತ ಶ್ಲೋಕಗಳ ಮೂಲಕವೇ ಉತ್ತರ ಕೊಟ್ಟರು. 

 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more