ಕರ್ನಾಟಕ ಬಿಜೆಪಿ ಯಾವತ್ತೂ ಹೈಕಮಾಂಡ್‌ಗೆ ಬಿಸಿ ತುಪ್ಪ, ರಾಜ್ಯ ನಾಯಕರಿಗೆ ಮೊಸರಿನಲ್ಲಿ ಕಲ್ಲು!

ಕರ್ನಾಟಕ ಬಿಜೆಪಿ ಯಾವತ್ತೂ ಹೈಕಮಾಂಡ್‌ಗೆ ಬಿಸಿ ತುಪ್ಪ, ರಾಜ್ಯ ನಾಯಕರಿಗೆ ಮೊಸರಿನಲ್ಲಿ ಕಲ್ಲು!

Published : Dec 02, 2024, 11:42 PM IST

ಕರ್ನಾಟಕದ ಬಿಜೆಪಿ ಬಂಡಾಯ ಶಮನ ಯಾರಿಗೂ ಬೇಡವಾಗಿದೆ.  ರಾಜ್ಯ ನಾಯಕರು ಬಡಿದಾಡುತ್ತಿದ್ದರೆ, ಗುಂಪಿಗೆ ಸೇರದವರು ಗೋಲ್ ಸಿಡಿಸಲು ಸಜ್ಜಾಗಿ ನಿಂತಿದ್ದಾರೆ. ಅತ್ತ ಹೈಕಮಾಂಡ್ ನಮ್ಮ ತಲೆನೋವಿನ ನಡುವೆ ನಿಮ್ಮದೇನು ಅಂತಿದ್ದಾರೆ
 

ದೇಶದ ಇತರ ರಾಜ್ಯದ ಬಿಜೆಪಿ ಘಟಕಗಳು ಒಂದು ಗೆರೆ ದಾಟಿದರೂ ಹೈಕಮಾಂಡ್ ಮುಗುದಾರ ಹಾಕಿ ನಿಲ್ಲಿಸುತ್ತದೆ.  ಆದರೆ ಕರ್ನಾಟಕ ಬಿಜೆಪಿ ಹಾಗಲ್ಲ. ಹೈಕಮಾಂಡ್ ಎಷ್ಟೇ ಗಟ್ಟಿಯಾಗಿದ್ದರೂ ರಾಜ್ಯ ಬಿಜೆಪಿ ನಾಯಕರನ್ನು ಹಿಡಿದಿಡುವುದು ಕಷ್ಟ. ಕಳೆದ ಹಲವು ವರ್ಷಗಳಿಂದ ರಾಜ್ಯ ಬಿಜೆಪಿಯಲ್ಲಿ ಬಂಡಾಯ, ಬಡಿದಾಟ, ಪಕ್ಷ ಬಿಟ್ಟು ಹೊಸ ಪಕ್ಷ ಕಟ್ಟುವುದು ಸೇರಿದಂತೆ ಹಲವು ಚಟುವಟಿಕೆಗಳು ನಡೆದಿದೆ. ಪ್ರತಿ ಬಾರಿ ಹೈಕಮಾಂಡ್ ಮೂಕಪ್ರೇಕ್ಷರಾಗಿದೆ. ಇದೀಗ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ತಂಡ ಸಿಡೆದೆದ್ದಿದೆ. ರಾಜ್ಯದ ನಾಯಕರು ಜಿದ್ದಾಜಿದ್ದಿಗೆ ಬಿದ್ದಿದ್ದಾರೆ. ಎರಡುಬಣಗಳು ಬಡಿದಾಡುತ್ತಿದೆ. ಬಣದಲ್ಲಿ ಗುರುತಿಸಿಕೊಳ್ಳದ ನಾಯಕರು ಹೈಕಮಾಂಡ್‌ನಿಂದ ಹೆಚ್ಚುವರಿ ಜವಾಬ್ದಾರಿ ಸೂಚನೆ ಬರಲಿ ಎಂದು ಕಾಯುತ್ತಿದ್ದಾರೆ. ಇತ್ತ ಹೈಕಮಾಂಡ್ ನಮ್ಮದೇ ಸಾವಿರ ತಲೆನೋವು, ಇದರ ನಡುವೆ ಅಧಿಕಾರನೂ ಇಲ್ಲ, ಉಪಚುನಾವಣೆಯಲ್ಲೂ ಗೆಲುವಿಲ್ಲದ ಕರ್ನಾಟಕದ ಬಂಡಾಯಕ್ಕೆ ತಲೆ ಹಾಕಲು ಮನಸ್ಸು ಮಾಡುತ್ತಿಲ್ಲ. ಇದರ ನಡುವೆ ಯತ್ನಾಳ್‌ಗೆ ನೋಟಿಸ್ ಬಂದಿದೆ. 
 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more