ಕರ್ನಾಟಕ ಬಿಜೆಪಿ ಯಾವತ್ತೂ ಹೈಕಮಾಂಡ್‌ಗೆ ಬಿಸಿ ತುಪ್ಪ, ರಾಜ್ಯ ನಾಯಕರಿಗೆ ಮೊಸರಿನಲ್ಲಿ ಕಲ್ಲು!

ಕರ್ನಾಟಕ ಬಿಜೆಪಿ ಯಾವತ್ತೂ ಹೈಕಮಾಂಡ್‌ಗೆ ಬಿಸಿ ತುಪ್ಪ, ರಾಜ್ಯ ನಾಯಕರಿಗೆ ಮೊಸರಿನಲ್ಲಿ ಕಲ್ಲು!

Published : Dec 02, 2024, 11:42 PM IST

ಕರ್ನಾಟಕದ ಬಿಜೆಪಿ ಬಂಡಾಯ ಶಮನ ಯಾರಿಗೂ ಬೇಡವಾಗಿದೆ.  ರಾಜ್ಯ ನಾಯಕರು ಬಡಿದಾಡುತ್ತಿದ್ದರೆ, ಗುಂಪಿಗೆ ಸೇರದವರು ಗೋಲ್ ಸಿಡಿಸಲು ಸಜ್ಜಾಗಿ ನಿಂತಿದ್ದಾರೆ. ಅತ್ತ ಹೈಕಮಾಂಡ್ ನಮ್ಮ ತಲೆನೋವಿನ ನಡುವೆ ನಿಮ್ಮದೇನು ಅಂತಿದ್ದಾರೆ
 

ದೇಶದ ಇತರ ರಾಜ್ಯದ ಬಿಜೆಪಿ ಘಟಕಗಳು ಒಂದು ಗೆರೆ ದಾಟಿದರೂ ಹೈಕಮಾಂಡ್ ಮುಗುದಾರ ಹಾಕಿ ನಿಲ್ಲಿಸುತ್ತದೆ.  ಆದರೆ ಕರ್ನಾಟಕ ಬಿಜೆಪಿ ಹಾಗಲ್ಲ. ಹೈಕಮಾಂಡ್ ಎಷ್ಟೇ ಗಟ್ಟಿಯಾಗಿದ್ದರೂ ರಾಜ್ಯ ಬಿಜೆಪಿ ನಾಯಕರನ್ನು ಹಿಡಿದಿಡುವುದು ಕಷ್ಟ. ಕಳೆದ ಹಲವು ವರ್ಷಗಳಿಂದ ರಾಜ್ಯ ಬಿಜೆಪಿಯಲ್ಲಿ ಬಂಡಾಯ, ಬಡಿದಾಟ, ಪಕ್ಷ ಬಿಟ್ಟು ಹೊಸ ಪಕ್ಷ ಕಟ್ಟುವುದು ಸೇರಿದಂತೆ ಹಲವು ಚಟುವಟಿಕೆಗಳು ನಡೆದಿದೆ. ಪ್ರತಿ ಬಾರಿ ಹೈಕಮಾಂಡ್ ಮೂಕಪ್ರೇಕ್ಷರಾಗಿದೆ. ಇದೀಗ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ತಂಡ ಸಿಡೆದೆದ್ದಿದೆ. ರಾಜ್ಯದ ನಾಯಕರು ಜಿದ್ದಾಜಿದ್ದಿಗೆ ಬಿದ್ದಿದ್ದಾರೆ. ಎರಡುಬಣಗಳು ಬಡಿದಾಡುತ್ತಿದೆ. ಬಣದಲ್ಲಿ ಗುರುತಿಸಿಕೊಳ್ಳದ ನಾಯಕರು ಹೈಕಮಾಂಡ್‌ನಿಂದ ಹೆಚ್ಚುವರಿ ಜವಾಬ್ದಾರಿ ಸೂಚನೆ ಬರಲಿ ಎಂದು ಕಾಯುತ್ತಿದ್ದಾರೆ. ಇತ್ತ ಹೈಕಮಾಂಡ್ ನಮ್ಮದೇ ಸಾವಿರ ತಲೆನೋವು, ಇದರ ನಡುವೆ ಅಧಿಕಾರನೂ ಇಲ್ಲ, ಉಪಚುನಾವಣೆಯಲ್ಲೂ ಗೆಲುವಿಲ್ಲದ ಕರ್ನಾಟಕದ ಬಂಡಾಯಕ್ಕೆ ತಲೆ ಹಾಕಲು ಮನಸ್ಸು ಮಾಡುತ್ತಿಲ್ಲ. ಇದರ ನಡುವೆ ಯತ್ನಾಳ್‌ಗೆ ನೋಟಿಸ್ ಬಂದಿದೆ. 
 

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more