ಕರ್ನಾಟಕ ಬಿಜೆಪಿ ಯಾವತ್ತೂ ಹೈಕಮಾಂಡ್‌ಗೆ ಬಿಸಿ ತುಪ್ಪ, ರಾಜ್ಯ ನಾಯಕರಿಗೆ ಮೊಸರಿನಲ್ಲಿ ಕಲ್ಲು!

ಕರ್ನಾಟಕ ಬಿಜೆಪಿ ಯಾವತ್ತೂ ಹೈಕಮಾಂಡ್‌ಗೆ ಬಿಸಿ ತುಪ್ಪ, ರಾಜ್ಯ ನಾಯಕರಿಗೆ ಮೊಸರಿನಲ್ಲಿ ಕಲ್ಲು!

Published : Dec 02, 2024, 11:42 PM IST

ಕರ್ನಾಟಕದ ಬಿಜೆಪಿ ಬಂಡಾಯ ಶಮನ ಯಾರಿಗೂ ಬೇಡವಾಗಿದೆ.  ರಾಜ್ಯ ನಾಯಕರು ಬಡಿದಾಡುತ್ತಿದ್ದರೆ, ಗುಂಪಿಗೆ ಸೇರದವರು ಗೋಲ್ ಸಿಡಿಸಲು ಸಜ್ಜಾಗಿ ನಿಂತಿದ್ದಾರೆ. ಅತ್ತ ಹೈಕಮಾಂಡ್ ನಮ್ಮ ತಲೆನೋವಿನ ನಡುವೆ ನಿಮ್ಮದೇನು ಅಂತಿದ್ದಾರೆ
 

ದೇಶದ ಇತರ ರಾಜ್ಯದ ಬಿಜೆಪಿ ಘಟಕಗಳು ಒಂದು ಗೆರೆ ದಾಟಿದರೂ ಹೈಕಮಾಂಡ್ ಮುಗುದಾರ ಹಾಕಿ ನಿಲ್ಲಿಸುತ್ತದೆ.  ಆದರೆ ಕರ್ನಾಟಕ ಬಿಜೆಪಿ ಹಾಗಲ್ಲ. ಹೈಕಮಾಂಡ್ ಎಷ್ಟೇ ಗಟ್ಟಿಯಾಗಿದ್ದರೂ ರಾಜ್ಯ ಬಿಜೆಪಿ ನಾಯಕರನ್ನು ಹಿಡಿದಿಡುವುದು ಕಷ್ಟ. ಕಳೆದ ಹಲವು ವರ್ಷಗಳಿಂದ ರಾಜ್ಯ ಬಿಜೆಪಿಯಲ್ಲಿ ಬಂಡಾಯ, ಬಡಿದಾಟ, ಪಕ್ಷ ಬಿಟ್ಟು ಹೊಸ ಪಕ್ಷ ಕಟ್ಟುವುದು ಸೇರಿದಂತೆ ಹಲವು ಚಟುವಟಿಕೆಗಳು ನಡೆದಿದೆ. ಪ್ರತಿ ಬಾರಿ ಹೈಕಮಾಂಡ್ ಮೂಕಪ್ರೇಕ್ಷರಾಗಿದೆ. ಇದೀಗ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ತಂಡ ಸಿಡೆದೆದ್ದಿದೆ. ರಾಜ್ಯದ ನಾಯಕರು ಜಿದ್ದಾಜಿದ್ದಿಗೆ ಬಿದ್ದಿದ್ದಾರೆ. ಎರಡುಬಣಗಳು ಬಡಿದಾಡುತ್ತಿದೆ. ಬಣದಲ್ಲಿ ಗುರುತಿಸಿಕೊಳ್ಳದ ನಾಯಕರು ಹೈಕಮಾಂಡ್‌ನಿಂದ ಹೆಚ್ಚುವರಿ ಜವಾಬ್ದಾರಿ ಸೂಚನೆ ಬರಲಿ ಎಂದು ಕಾಯುತ್ತಿದ್ದಾರೆ. ಇತ್ತ ಹೈಕಮಾಂಡ್ ನಮ್ಮದೇ ಸಾವಿರ ತಲೆನೋವು, ಇದರ ನಡುವೆ ಅಧಿಕಾರನೂ ಇಲ್ಲ, ಉಪಚುನಾವಣೆಯಲ್ಲೂ ಗೆಲುವಿಲ್ಲದ ಕರ್ನಾಟಕದ ಬಂಡಾಯಕ್ಕೆ ತಲೆ ಹಾಕಲು ಮನಸ್ಸು ಮಾಡುತ್ತಿಲ್ಲ. ಇದರ ನಡುವೆ ಯತ್ನಾಳ್‌ಗೆ ನೋಟಿಸ್ ಬಂದಿದೆ. 
 

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more