ಕರ್ನಾಟಕ ಬಿಜೆಪಿ ಯಾವತ್ತೂ ಹೈಕಮಾಂಡ್‌ಗೆ ಬಿಸಿ ತುಪ್ಪ, ರಾಜ್ಯ ನಾಯಕರಿಗೆ ಮೊಸರಿನಲ್ಲಿ ಕಲ್ಲು!

ಕರ್ನಾಟಕ ಬಿಜೆಪಿ ಯಾವತ್ತೂ ಹೈಕಮಾಂಡ್‌ಗೆ ಬಿಸಿ ತುಪ್ಪ, ರಾಜ್ಯ ನಾಯಕರಿಗೆ ಮೊಸರಿನಲ್ಲಿ ಕಲ್ಲು!

Published : Dec 02, 2024, 11:42 PM IST

ಕರ್ನಾಟಕದ ಬಿಜೆಪಿ ಬಂಡಾಯ ಶಮನ ಯಾರಿಗೂ ಬೇಡವಾಗಿದೆ.  ರಾಜ್ಯ ನಾಯಕರು ಬಡಿದಾಡುತ್ತಿದ್ದರೆ, ಗುಂಪಿಗೆ ಸೇರದವರು ಗೋಲ್ ಸಿಡಿಸಲು ಸಜ್ಜಾಗಿ ನಿಂತಿದ್ದಾರೆ. ಅತ್ತ ಹೈಕಮಾಂಡ್ ನಮ್ಮ ತಲೆನೋವಿನ ನಡುವೆ ನಿಮ್ಮದೇನು ಅಂತಿದ್ದಾರೆ
 

ದೇಶದ ಇತರ ರಾಜ್ಯದ ಬಿಜೆಪಿ ಘಟಕಗಳು ಒಂದು ಗೆರೆ ದಾಟಿದರೂ ಹೈಕಮಾಂಡ್ ಮುಗುದಾರ ಹಾಕಿ ನಿಲ್ಲಿಸುತ್ತದೆ.  ಆದರೆ ಕರ್ನಾಟಕ ಬಿಜೆಪಿ ಹಾಗಲ್ಲ. ಹೈಕಮಾಂಡ್ ಎಷ್ಟೇ ಗಟ್ಟಿಯಾಗಿದ್ದರೂ ರಾಜ್ಯ ಬಿಜೆಪಿ ನಾಯಕರನ್ನು ಹಿಡಿದಿಡುವುದು ಕಷ್ಟ. ಕಳೆದ ಹಲವು ವರ್ಷಗಳಿಂದ ರಾಜ್ಯ ಬಿಜೆಪಿಯಲ್ಲಿ ಬಂಡಾಯ, ಬಡಿದಾಟ, ಪಕ್ಷ ಬಿಟ್ಟು ಹೊಸ ಪಕ್ಷ ಕಟ್ಟುವುದು ಸೇರಿದಂತೆ ಹಲವು ಚಟುವಟಿಕೆಗಳು ನಡೆದಿದೆ. ಪ್ರತಿ ಬಾರಿ ಹೈಕಮಾಂಡ್ ಮೂಕಪ್ರೇಕ್ಷರಾಗಿದೆ. ಇದೀಗ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ತಂಡ ಸಿಡೆದೆದ್ದಿದೆ. ರಾಜ್ಯದ ನಾಯಕರು ಜಿದ್ದಾಜಿದ್ದಿಗೆ ಬಿದ್ದಿದ್ದಾರೆ. ಎರಡುಬಣಗಳು ಬಡಿದಾಡುತ್ತಿದೆ. ಬಣದಲ್ಲಿ ಗುರುತಿಸಿಕೊಳ್ಳದ ನಾಯಕರು ಹೈಕಮಾಂಡ್‌ನಿಂದ ಹೆಚ್ಚುವರಿ ಜವಾಬ್ದಾರಿ ಸೂಚನೆ ಬರಲಿ ಎಂದು ಕಾಯುತ್ತಿದ್ದಾರೆ. ಇತ್ತ ಹೈಕಮಾಂಡ್ ನಮ್ಮದೇ ಸಾವಿರ ತಲೆನೋವು, ಇದರ ನಡುವೆ ಅಧಿಕಾರನೂ ಇಲ್ಲ, ಉಪಚುನಾವಣೆಯಲ್ಲೂ ಗೆಲುವಿಲ್ಲದ ಕರ್ನಾಟಕದ ಬಂಡಾಯಕ್ಕೆ ತಲೆ ಹಾಕಲು ಮನಸ್ಸು ಮಾಡುತ್ತಿಲ್ಲ. ಇದರ ನಡುವೆ ಯತ್ನಾಳ್‌ಗೆ ನೋಟಿಸ್ ಬಂದಿದೆ. 
 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more