ಕರ್ನಾಟಕ ಬಿಜೆಪಿ ಯಾವತ್ತೂ ಹೈಕಮಾಂಡ್‌ಗೆ ಬಿಸಿ ತುಪ್ಪ, ರಾಜ್ಯ ನಾಯಕರಿಗೆ ಮೊಸರಿನಲ್ಲಿ ಕಲ್ಲು!

ಕರ್ನಾಟಕ ಬಿಜೆಪಿ ಯಾವತ್ತೂ ಹೈಕಮಾಂಡ್‌ಗೆ ಬಿಸಿ ತುಪ್ಪ, ರಾಜ್ಯ ನಾಯಕರಿಗೆ ಮೊಸರಿನಲ್ಲಿ ಕಲ್ಲು!

Published : Dec 02, 2024, 11:42 PM IST

ಕರ್ನಾಟಕದ ಬಿಜೆಪಿ ಬಂಡಾಯ ಶಮನ ಯಾರಿಗೂ ಬೇಡವಾಗಿದೆ.  ರಾಜ್ಯ ನಾಯಕರು ಬಡಿದಾಡುತ್ತಿದ್ದರೆ, ಗುಂಪಿಗೆ ಸೇರದವರು ಗೋಲ್ ಸಿಡಿಸಲು ಸಜ್ಜಾಗಿ ನಿಂತಿದ್ದಾರೆ. ಅತ್ತ ಹೈಕಮಾಂಡ್ ನಮ್ಮ ತಲೆನೋವಿನ ನಡುವೆ ನಿಮ್ಮದೇನು ಅಂತಿದ್ದಾರೆ
 

ದೇಶದ ಇತರ ರಾಜ್ಯದ ಬಿಜೆಪಿ ಘಟಕಗಳು ಒಂದು ಗೆರೆ ದಾಟಿದರೂ ಹೈಕಮಾಂಡ್ ಮುಗುದಾರ ಹಾಕಿ ನಿಲ್ಲಿಸುತ್ತದೆ.  ಆದರೆ ಕರ್ನಾಟಕ ಬಿಜೆಪಿ ಹಾಗಲ್ಲ. ಹೈಕಮಾಂಡ್ ಎಷ್ಟೇ ಗಟ್ಟಿಯಾಗಿದ್ದರೂ ರಾಜ್ಯ ಬಿಜೆಪಿ ನಾಯಕರನ್ನು ಹಿಡಿದಿಡುವುದು ಕಷ್ಟ. ಕಳೆದ ಹಲವು ವರ್ಷಗಳಿಂದ ರಾಜ್ಯ ಬಿಜೆಪಿಯಲ್ಲಿ ಬಂಡಾಯ, ಬಡಿದಾಟ, ಪಕ್ಷ ಬಿಟ್ಟು ಹೊಸ ಪಕ್ಷ ಕಟ್ಟುವುದು ಸೇರಿದಂತೆ ಹಲವು ಚಟುವಟಿಕೆಗಳು ನಡೆದಿದೆ. ಪ್ರತಿ ಬಾರಿ ಹೈಕಮಾಂಡ್ ಮೂಕಪ್ರೇಕ್ಷರಾಗಿದೆ. ಇದೀಗ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ತಂಡ ಸಿಡೆದೆದ್ದಿದೆ. ರಾಜ್ಯದ ನಾಯಕರು ಜಿದ್ದಾಜಿದ್ದಿಗೆ ಬಿದ್ದಿದ್ದಾರೆ. ಎರಡುಬಣಗಳು ಬಡಿದಾಡುತ್ತಿದೆ. ಬಣದಲ್ಲಿ ಗುರುತಿಸಿಕೊಳ್ಳದ ನಾಯಕರು ಹೈಕಮಾಂಡ್‌ನಿಂದ ಹೆಚ್ಚುವರಿ ಜವಾಬ್ದಾರಿ ಸೂಚನೆ ಬರಲಿ ಎಂದು ಕಾಯುತ್ತಿದ್ದಾರೆ. ಇತ್ತ ಹೈಕಮಾಂಡ್ ನಮ್ಮದೇ ಸಾವಿರ ತಲೆನೋವು, ಇದರ ನಡುವೆ ಅಧಿಕಾರನೂ ಇಲ್ಲ, ಉಪಚುನಾವಣೆಯಲ್ಲೂ ಗೆಲುವಿಲ್ಲದ ಕರ್ನಾಟಕದ ಬಂಡಾಯಕ್ಕೆ ತಲೆ ಹಾಕಲು ಮನಸ್ಸು ಮಾಡುತ್ತಿಲ್ಲ. ಇದರ ನಡುವೆ ಯತ್ನಾಳ್‌ಗೆ ನೋಟಿಸ್ ಬಂದಿದೆ. 
 

24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more