Party Rounds: ಬಿಜೆಪಿಗೆ ಬಂಡಾಯದ ಬೇಗುದಿ, ಶೆಟ್ಟರ್‌ಗೆ ಸಿಗುತ್ತಾ ಟಿಕೆಟ್‌ ಹಾದಿ!

Party Rounds: ಬಿಜೆಪಿಗೆ ಬಂಡಾಯದ ಬೇಗುದಿ, ಶೆಟ್ಟರ್‌ಗೆ ಸಿಗುತ್ತಾ ಟಿಕೆಟ್‌ ಹಾದಿ!

Published : Apr 12, 2023, 08:54 PM IST

ಬಿಜೆಪಿ ಮೊದಲ ಪಟ್ಟಿ ಬಿಡುಗಡೆ ಆದ ಬಳಿಕ ಬಂಡಾಯ ಭುಗಿಲೆದಿದ್ದಿದೆ. ಟಿಕೆಟ್‌ಗಾಗಿ ಪಟ್ಟು ಹಿಡಿದಿರುವ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಈಗಾಗಲೇ ದೆಹಲಿಯಲ್ಲಿ ಬಿಜೆಪಿ ಹೈಕಮಾಂಡ್ ಭೇಟಿ ಆಗಿದ್ದಾರೆ.

ಬೆಂಗಳೂರು (ಏ.12): ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಘೋಷಣೆಯಾದ ಬೆನ್ನಲ್ಲಿಯೇ ಕೆಲವು ಕ್ಷೇತ್ರಗಳಲ್ಲಿ ಬಂಡಾಯ ಭುಗೆಲೆದ್ದಿದೆ. ಹುಬ್ಬಳ್ಳಿ ಸೆಂಟ್ರಲ್‌ನಿಂದ ಟಿಕೆಟ್‌ ಕೈತಪ್ಪಿಹೋಗುವ ಸಾಧ್ಯತೆ ಇರುವ ಕಾರಣ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ದೆಹಲಿಗೆ ಪ್ರಯಾಣ ಮಾಡಿದ್ದಾರೆ.

ಶೆಟ್ಟರ್‌ಗೆ ಟಿಕೆಟ್‌ ನೀಡಬೇಕು ಎನ್ನುವ ಪರವಾಗಿ ಬಿಎಸ್‌ ಯಡಿಯೂರಪ್ಪ ಕೂಡ ಬ್ಯಾಟಿಂಗ್ ಮಾಡಿದ್ದಾರೆ. ಚುನಾವಣೆಗೆ ನಿಂತೇ ನಿಲ್ತೇನೆ ಎಂದು ಹೇಳಿದ್ದ ಶೆಟ್ಟರ್‌, ಬಂಡಾಯ ಅಭ್ಯರ್ಥಿ ಎನ್ನುವ ಸಂದೇಶ ಎಲ್ಲಿ ಪಾಸ್‌ ಆಗಿ ಬಿಡುತ್ತದೋ ಎನ್ನುವ ಎಚ್ಚರಿಕೆಯಲ್ಲಿ ಮಾತು ಬದಲಾಯಿಸಿದರು. ಹೈಕಮಾಂಡ್‌ ತಮ್ಮ ಮಾತನ್ನು ಒಪ್ಪುವ ವಿಶ್ವಾಸವಿದೆ ಎಂದು ಆ ಬಳಿಕ ಹೇಳಿದ್ದರು.

Party Rounds: ಲಕ್ಷ್ಮಣ್‌ ಸವದಿಗೆ ಟಿಕೆಟ್‌ ತಪ್ಪಿಸಿದ್ರಾ ಸಿಎಂ ಬೊಮ್ಮಾಯಿ?

ನವದೆಹಲಿಯಲ್ಲಿ ಪ್ರಲ್ಹಾದ್‌ ಜೋಶಿ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರನ್ನೂ ಶೆಟ್ಟರ್‌ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಪಕ್ಷ ನಿಶ್ಚಿತವಾಗಿ ಅವರಿಗೆ ಟಿಕೆಟ್‌ ನೀಡೇ ನೀಡುತ್ತದೆ ಎನ್ನುವ ವಿಶ್ವಾಸವಿದೆ ಎಂದು ಬಿಎಸ್‌ವೈ ಹೇಳಿದ್ದಾರೆ.

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more