Party Rounds: ಬಿಜೆಪಿಗೆ ಬಂಡಾಯದ ಬೇಗುದಿ, ಶೆಟ್ಟರ್‌ಗೆ ಸಿಗುತ್ತಾ ಟಿಕೆಟ್‌ ಹಾದಿ!

Party Rounds: ಬಿಜೆಪಿಗೆ ಬಂಡಾಯದ ಬೇಗುದಿ, ಶೆಟ್ಟರ್‌ಗೆ ಸಿಗುತ್ತಾ ಟಿಕೆಟ್‌ ಹಾದಿ!

Published : Apr 12, 2023, 08:54 PM IST

ಬಿಜೆಪಿ ಮೊದಲ ಪಟ್ಟಿ ಬಿಡುಗಡೆ ಆದ ಬಳಿಕ ಬಂಡಾಯ ಭುಗಿಲೆದಿದ್ದಿದೆ. ಟಿಕೆಟ್‌ಗಾಗಿ ಪಟ್ಟು ಹಿಡಿದಿರುವ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಈಗಾಗಲೇ ದೆಹಲಿಯಲ್ಲಿ ಬಿಜೆಪಿ ಹೈಕಮಾಂಡ್ ಭೇಟಿ ಆಗಿದ್ದಾರೆ.

ಬೆಂಗಳೂರು (ಏ.12): ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಘೋಷಣೆಯಾದ ಬೆನ್ನಲ್ಲಿಯೇ ಕೆಲವು ಕ್ಷೇತ್ರಗಳಲ್ಲಿ ಬಂಡಾಯ ಭುಗೆಲೆದ್ದಿದೆ. ಹುಬ್ಬಳ್ಳಿ ಸೆಂಟ್ರಲ್‌ನಿಂದ ಟಿಕೆಟ್‌ ಕೈತಪ್ಪಿಹೋಗುವ ಸಾಧ್ಯತೆ ಇರುವ ಕಾರಣ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ದೆಹಲಿಗೆ ಪ್ರಯಾಣ ಮಾಡಿದ್ದಾರೆ.

ಶೆಟ್ಟರ್‌ಗೆ ಟಿಕೆಟ್‌ ನೀಡಬೇಕು ಎನ್ನುವ ಪರವಾಗಿ ಬಿಎಸ್‌ ಯಡಿಯೂರಪ್ಪ ಕೂಡ ಬ್ಯಾಟಿಂಗ್ ಮಾಡಿದ್ದಾರೆ. ಚುನಾವಣೆಗೆ ನಿಂತೇ ನಿಲ್ತೇನೆ ಎಂದು ಹೇಳಿದ್ದ ಶೆಟ್ಟರ್‌, ಬಂಡಾಯ ಅಭ್ಯರ್ಥಿ ಎನ್ನುವ ಸಂದೇಶ ಎಲ್ಲಿ ಪಾಸ್‌ ಆಗಿ ಬಿಡುತ್ತದೋ ಎನ್ನುವ ಎಚ್ಚರಿಕೆಯಲ್ಲಿ ಮಾತು ಬದಲಾಯಿಸಿದರು. ಹೈಕಮಾಂಡ್‌ ತಮ್ಮ ಮಾತನ್ನು ಒಪ್ಪುವ ವಿಶ್ವಾಸವಿದೆ ಎಂದು ಆ ಬಳಿಕ ಹೇಳಿದ್ದರು.

Party Rounds: ಲಕ್ಷ್ಮಣ್‌ ಸವದಿಗೆ ಟಿಕೆಟ್‌ ತಪ್ಪಿಸಿದ್ರಾ ಸಿಎಂ ಬೊಮ್ಮಾಯಿ?

ನವದೆಹಲಿಯಲ್ಲಿ ಪ್ರಲ್ಹಾದ್‌ ಜೋಶಿ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರನ್ನೂ ಶೆಟ್ಟರ್‌ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಪಕ್ಷ ನಿಶ್ಚಿತವಾಗಿ ಅವರಿಗೆ ಟಿಕೆಟ್‌ ನೀಡೇ ನೀಡುತ್ತದೆ ಎನ್ನುವ ವಿಶ್ವಾಸವಿದೆ ಎಂದು ಬಿಎಸ್‌ವೈ ಹೇಳಿದ್ದಾರೆ.

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more