ಸಾಮಾಜಿಕ 'ಅನ್ಯಾಯ', ಅಲ್ಪಸಂಖ್ಯಾತರಿಗೆ ಮೋಸ: ಜನಸಂಕಲ್ಪ ಸಮಾವೇಶದಲ್ಲಿ ಸಿದ್ದುಗೆ ಸಿಎಂ ಗುದ್ದು!

ಸಾಮಾಜಿಕ 'ಅನ್ಯಾಯ', ಅಲ್ಪಸಂಖ್ಯಾತರಿಗೆ ಮೋಸ: ಜನಸಂಕಲ್ಪ ಸಮಾವೇಶದಲ್ಲಿ ಸಿದ್ದುಗೆ ಸಿಎಂ ಗುದ್ದು!

Published : Nov 07, 2022, 03:25 PM IST

ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ಹಿಂದುಳಿದ ಜನರ ಅಭಿವೃದ್ಧಿ ಮಾಡಿಲ್ಲ. ಅಹಿಂದ ಎಂದು ಅವರು ಬೆಳೆದರು ಎಂದೂ ಸಿಎಂ ಬೊಮ್ಮಾಯಿ ಉಡುಪಿ ಜಿಲ್ಲೆಯಲ್ಲಿ ನಡೆದ ಬಿಜೆಪಿ ಜನಸಂಕಲ್ಪ ಸಮಾವೇಶದಲ್ಲಿ ವಾಗ್ದಾಳಿ ನಡೆಸಿದ್ದಾರೆ. 

ಉಡುಪಿ ಜಿಲ್ಲೆಯಲ್ಲಿ ಇಂದು ನಡೆದ ಬಿಜೆಪಿ ಜನಸಂಕಲ್ಪ ಸಮಾವೇಶದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭಾಷಣ ಮಾಡಿದ್ದು, ಈ ವೇಳೆ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಉಡುಪಿಯ ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಕೇಸರಿ ಪಡೆ ಶಕ್ತಿ ಪ್ರದರ್ಶನ ನಡೆಸಿದೆ. ಜನ ಸಂಕಲ್ಪ ಸಮಾವೇಶಕ್ಕೆ ಜನಸಾಗರ ಹರಿದುಬಂದಿದ್ದು, ಈ ವೇಳೆ ಮಾತನಾಡಿದ ಸಿಎಂ, ಮೋದಿ ಸಮರ್ಥ ಆಡಳಿತಕ್ಕೆ ಇನ್ನೂ 10 ವರ್ಷ ಬೇಕು ಎಂದಿದ್ದಾರೆ. ಮೋದಿ ಆಡಳಿತದಲ್ಲಿ ಭಾರತ ವೇಗವಾಗಿ ಬೆಳೆಯುತ್ತಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ಹಿಂದುಳಿದ ಜನರ ಅಭಿವೃದ್ಧಿ ಮಾಡಿಲ್ಲ. ಅಹಿಂದ ಎಂದು ಅವರು ಬೆಳೆದರು ಎಂದೂ ಸಿಎಂ ಬೊಮ್ಮಾಯಿ ಉಡುಪಿ ಜಿಲ್ಲೆಯಲ್ಲಿ ನಡೆದ ಬಿಜೆಪಿ ಜನಸಂಕಲ್ಪ ಸಮಾವೇಶದಲ್ಲಿ ವಾಗ್ದಾಳಿ ನಡೆಸಿದ್ದಾರೆ. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more