ಸಾಮಾಜಿಕ 'ಅನ್ಯಾಯ', ಅಲ್ಪಸಂಖ್ಯಾತರಿಗೆ ಮೋಸ: ಜನಸಂಕಲ್ಪ ಸಮಾವೇಶದಲ್ಲಿ ಸಿದ್ದುಗೆ ಸಿಎಂ ಗುದ್ದು!

ಸಾಮಾಜಿಕ 'ಅನ್ಯಾಯ', ಅಲ್ಪಸಂಖ್ಯಾತರಿಗೆ ಮೋಸ: ಜನಸಂಕಲ್ಪ ಸಮಾವೇಶದಲ್ಲಿ ಸಿದ್ದುಗೆ ಸಿಎಂ ಗುದ್ದು!

Published : Nov 07, 2022, 03:25 PM IST

ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ಹಿಂದುಳಿದ ಜನರ ಅಭಿವೃದ್ಧಿ ಮಾಡಿಲ್ಲ. ಅಹಿಂದ ಎಂದು ಅವರು ಬೆಳೆದರು ಎಂದೂ ಸಿಎಂ ಬೊಮ್ಮಾಯಿ ಉಡುಪಿ ಜಿಲ್ಲೆಯಲ್ಲಿ ನಡೆದ ಬಿಜೆಪಿ ಜನಸಂಕಲ್ಪ ಸಮಾವೇಶದಲ್ಲಿ ವಾಗ್ದಾಳಿ ನಡೆಸಿದ್ದಾರೆ. 

ಉಡುಪಿ ಜಿಲ್ಲೆಯಲ್ಲಿ ಇಂದು ನಡೆದ ಬಿಜೆಪಿ ಜನಸಂಕಲ್ಪ ಸಮಾವೇಶದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭಾಷಣ ಮಾಡಿದ್ದು, ಈ ವೇಳೆ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಉಡುಪಿಯ ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಕೇಸರಿ ಪಡೆ ಶಕ್ತಿ ಪ್ರದರ್ಶನ ನಡೆಸಿದೆ. ಜನ ಸಂಕಲ್ಪ ಸಮಾವೇಶಕ್ಕೆ ಜನಸಾಗರ ಹರಿದುಬಂದಿದ್ದು, ಈ ವೇಳೆ ಮಾತನಾಡಿದ ಸಿಎಂ, ಮೋದಿ ಸಮರ್ಥ ಆಡಳಿತಕ್ಕೆ ಇನ್ನೂ 10 ವರ್ಷ ಬೇಕು ಎಂದಿದ್ದಾರೆ. ಮೋದಿ ಆಡಳಿತದಲ್ಲಿ ಭಾರತ ವೇಗವಾಗಿ ಬೆಳೆಯುತ್ತಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ಹಿಂದುಳಿದ ಜನರ ಅಭಿವೃದ್ಧಿ ಮಾಡಿಲ್ಲ. ಅಹಿಂದ ಎಂದು ಅವರು ಬೆಳೆದರು ಎಂದೂ ಸಿಎಂ ಬೊಮ್ಮಾಯಿ ಉಡುಪಿ ಜಿಲ್ಲೆಯಲ್ಲಿ ನಡೆದ ಬಿಜೆಪಿ ಜನಸಂಕಲ್ಪ ಸಮಾವೇಶದಲ್ಲಿ ವಾಗ್ದಾಳಿ ನಡೆಸಿದ್ದಾರೆ. 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more