ಸಾಮಾಜಿಕ 'ಅನ್ಯಾಯ', ಅಲ್ಪಸಂಖ್ಯಾತರಿಗೆ ಮೋಸ: ಜನಸಂಕಲ್ಪ ಸಮಾವೇಶದಲ್ಲಿ ಸಿದ್ದುಗೆ ಸಿಎಂ ಗುದ್ದು!

ಸಾಮಾಜಿಕ 'ಅನ್ಯಾಯ', ಅಲ್ಪಸಂಖ್ಯಾತರಿಗೆ ಮೋಸ: ಜನಸಂಕಲ್ಪ ಸಮಾವೇಶದಲ್ಲಿ ಸಿದ್ದುಗೆ ಸಿಎಂ ಗುದ್ದು!

Published : Nov 07, 2022, 03:25 PM IST

ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ಹಿಂದುಳಿದ ಜನರ ಅಭಿವೃದ್ಧಿ ಮಾಡಿಲ್ಲ. ಅಹಿಂದ ಎಂದು ಅವರು ಬೆಳೆದರು ಎಂದೂ ಸಿಎಂ ಬೊಮ್ಮಾಯಿ ಉಡುಪಿ ಜಿಲ್ಲೆಯಲ್ಲಿ ನಡೆದ ಬಿಜೆಪಿ ಜನಸಂಕಲ್ಪ ಸಮಾವೇಶದಲ್ಲಿ ವಾಗ್ದಾಳಿ ನಡೆಸಿದ್ದಾರೆ. 

ಉಡುಪಿ ಜಿಲ್ಲೆಯಲ್ಲಿ ಇಂದು ನಡೆದ ಬಿಜೆಪಿ ಜನಸಂಕಲ್ಪ ಸಮಾವೇಶದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭಾಷಣ ಮಾಡಿದ್ದು, ಈ ವೇಳೆ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಉಡುಪಿಯ ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಕೇಸರಿ ಪಡೆ ಶಕ್ತಿ ಪ್ರದರ್ಶನ ನಡೆಸಿದೆ. ಜನ ಸಂಕಲ್ಪ ಸಮಾವೇಶಕ್ಕೆ ಜನಸಾಗರ ಹರಿದುಬಂದಿದ್ದು, ಈ ವೇಳೆ ಮಾತನಾಡಿದ ಸಿಎಂ, ಮೋದಿ ಸಮರ್ಥ ಆಡಳಿತಕ್ಕೆ ಇನ್ನೂ 10 ವರ್ಷ ಬೇಕು ಎಂದಿದ್ದಾರೆ. ಮೋದಿ ಆಡಳಿತದಲ್ಲಿ ಭಾರತ ವೇಗವಾಗಿ ಬೆಳೆಯುತ್ತಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ಹಿಂದುಳಿದ ಜನರ ಅಭಿವೃದ್ಧಿ ಮಾಡಿಲ್ಲ. ಅಹಿಂದ ಎಂದು ಅವರು ಬೆಳೆದರು ಎಂದೂ ಸಿಎಂ ಬೊಮ್ಮಾಯಿ ಉಡುಪಿ ಜಿಲ್ಲೆಯಲ್ಲಿ ನಡೆದ ಬಿಜೆಪಿ ಜನಸಂಕಲ್ಪ ಸಮಾವೇಶದಲ್ಲಿ ವಾಗ್ದಾಳಿ ನಡೆಸಿದ್ದಾರೆ. 

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
Read more