ಬಿಜೆಪಿ ಜನಾಶೀರ್ವಾದ ಯಾತ್ರೆಯಲ್ಲಿ ಜನ ಜಾತ್ರೆ: ಬೇಜವಾಬ್ದಾರಿ ಉತ್ತರ ಕೊಟ್ಟ ಸಚಿವ ಮಾಧುಸ್ವಾಮಿ

ಬಿಜೆಪಿ ಜನಾಶೀರ್ವಾದ ಯಾತ್ರೆಯಲ್ಲಿ ಜನ ಜಾತ್ರೆ: ಬೇಜವಾಬ್ದಾರಿ ಉತ್ತರ ಕೊಟ್ಟ ಸಚಿವ ಮಾಧುಸ್ವಾಮಿ

Published : Sep 04, 2021, 05:50 PM IST

ಕೊರೋನಾ ನಿಯಮಗಳನ್ನ ಗಾಳಿಗೆ ತೂರಿ ಬಿಜೆಪಿ ಜನಾಶಿರ್ವಾದ ಯಾತ್ರೆ ನಡೆಸುತ್ತಿದ್ದೆ. ಈ ಯಾತ್ರೆಯಲ್ಲಿ ಸಾವಿರಾರು ಜನ ಸೇರುತ್ತಿದ್ದಾರೆ. ಅದ್ಯಾವುದಕ್ಕೂ ಪೊಲೀಸರು ತಲೆ ಕೆಡಿಸಿಕೊಳ್ಳುತ್ತಿಲ್ಲ. ಇನ್ನು ಈ ಬಗ್ಗೆ ಸಚಿವರೇ ಬೇಜವಾಬ್ದಾರಿ ಹೇಳಿಕೆಗಳನ್ನ ಕೊಟ್ಟಿದ್ದಾರೆ.

ಬೆಂಗಳೂರು, (ಸೆ.03): ಒಂದೆಡೆ ಕರ್ನಾಟಕದಲ್ಲಿ ಕೊರೋನಾ ಮೂರನೇ ಅಲೆ ಬಗ್ಗೆ ಎಚ್ಚರದಿಂದ ಇರಿ ಎಂದು ಸಾರ್ವಜನಿಕರಿಗೆ ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನ ಕೈಗೊಳ್ಳುತ್ತಾರೆ. ಆದ್ರೆ, ಸರ್ಕಾರ ನಡೆಸುವವರೇ ಕೋವಿಡ್ ರೂಲ್ಸ್ ಪಾಲನೆ ಮಾಡುತ್ತಿಲ್ಲ.

ಗಣೇಶೋತ್ಸವಕ್ಕೆ ರೂಲ್ಸ್: ಬಿಜೆಪಿ ಯಾತ್ರೆಯಲ್ಲಿ ಕೋವಿಡ್ ರೂಲ್ಸ್‌ಗೆ ಡೋಂಟ್ ಕೇರ್

ಹೌದು...ಕೊರೋನಾ ನಿಯಮಗಳನ್ನ ಗಾಳಿಗೆ ತೂರಿ ಬಿಜೆಪಿ ಜನಾಶಿರ್ವಾದ ಯಾತ್ರೆ ನಡೆಸುತ್ತಿದ್ದೆ. ಈ ಯಾತ್ರೆಯಲ್ಲಿ ಸಾವಿರಾರು ಜನ ಸೇರುತ್ತಿದ್ದಾರೆ. ಅದ್ಯಾವುದಕ್ಕೂ ಪೊಲೀಸರು ತಲೆ ಕೆಡಿಸಿಕೊಳ್ಳುತ್ತಿಲ್ಲ. ಇನ್ನು ಈ ಬಗ್ಗೆ ಸಚಿವರೇ ಬೇಜವಾಬ್ದಾರಿ ಹೇಳಿಕೆಗಳನ್ನ ಕೊಟ್ಟಿದ್ದಾರೆ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?