ಬಿಜೆಪಿ ಜನಾಶೀರ್ವಾದ ಯಾತ್ರೆಯಲ್ಲಿ ಜನ ಜಾತ್ರೆ: ಬೇಜವಾಬ್ದಾರಿ ಉತ್ತರ ಕೊಟ್ಟ ಸಚಿವ ಮಾಧುಸ್ವಾಮಿ

ಬಿಜೆಪಿ ಜನಾಶೀರ್ವಾದ ಯಾತ್ರೆಯಲ್ಲಿ ಜನ ಜಾತ್ರೆ: ಬೇಜವಾಬ್ದಾರಿ ಉತ್ತರ ಕೊಟ್ಟ ಸಚಿವ ಮಾಧುಸ್ವಾಮಿ

Published : Sep 04, 2021, 05:50 PM IST

ಕೊರೋನಾ ನಿಯಮಗಳನ್ನ ಗಾಳಿಗೆ ತೂರಿ ಬಿಜೆಪಿ ಜನಾಶಿರ್ವಾದ ಯಾತ್ರೆ ನಡೆಸುತ್ತಿದ್ದೆ. ಈ ಯಾತ್ರೆಯಲ್ಲಿ ಸಾವಿರಾರು ಜನ ಸೇರುತ್ತಿದ್ದಾರೆ. ಅದ್ಯಾವುದಕ್ಕೂ ಪೊಲೀಸರು ತಲೆ ಕೆಡಿಸಿಕೊಳ್ಳುತ್ತಿಲ್ಲ. ಇನ್ನು ಈ ಬಗ್ಗೆ ಸಚಿವರೇ ಬೇಜವಾಬ್ದಾರಿ ಹೇಳಿಕೆಗಳನ್ನ ಕೊಟ್ಟಿದ್ದಾರೆ.

ಬೆಂಗಳೂರು, (ಸೆ.03): ಒಂದೆಡೆ ಕರ್ನಾಟಕದಲ್ಲಿ ಕೊರೋನಾ ಮೂರನೇ ಅಲೆ ಬಗ್ಗೆ ಎಚ್ಚರದಿಂದ ಇರಿ ಎಂದು ಸಾರ್ವಜನಿಕರಿಗೆ ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನ ಕೈಗೊಳ್ಳುತ್ತಾರೆ. ಆದ್ರೆ, ಸರ್ಕಾರ ನಡೆಸುವವರೇ ಕೋವಿಡ್ ರೂಲ್ಸ್ ಪಾಲನೆ ಮಾಡುತ್ತಿಲ್ಲ.

ಗಣೇಶೋತ್ಸವಕ್ಕೆ ರೂಲ್ಸ್: ಬಿಜೆಪಿ ಯಾತ್ರೆಯಲ್ಲಿ ಕೋವಿಡ್ ರೂಲ್ಸ್‌ಗೆ ಡೋಂಟ್ ಕೇರ್

ಹೌದು...ಕೊರೋನಾ ನಿಯಮಗಳನ್ನ ಗಾಳಿಗೆ ತೂರಿ ಬಿಜೆಪಿ ಜನಾಶಿರ್ವಾದ ಯಾತ್ರೆ ನಡೆಸುತ್ತಿದ್ದೆ. ಈ ಯಾತ್ರೆಯಲ್ಲಿ ಸಾವಿರಾರು ಜನ ಸೇರುತ್ತಿದ್ದಾರೆ. ಅದ್ಯಾವುದಕ್ಕೂ ಪೊಲೀಸರು ತಲೆ ಕೆಡಿಸಿಕೊಳ್ಳುತ್ತಿಲ್ಲ. ಇನ್ನು ಈ ಬಗ್ಗೆ ಸಚಿವರೇ ಬೇಜವಾಬ್ದಾರಿ ಹೇಳಿಕೆಗಳನ್ನ ಕೊಟ್ಟಿದ್ದಾರೆ.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?