ಅಕ್ಟೋಬರ್ 11 ರಿಂದ ಬಿಜೆಪಿ 'ಜನಸಂಕಲ್ಪ ಯಾತ್ರೆ'

ಅಕ್ಟೋಬರ್ 11 ರಿಂದ ಬಿಜೆಪಿ 'ಜನಸಂಕಲ್ಪ ಯಾತ್ರೆ'

Published : Oct 10, 2022, 01:03 PM ISTUpdated : Oct 10, 2022, 01:07 PM IST

ಚುನಾವಣಾ ಪೂರ್ವ ತಯಾರಿಗೆ ಬಿಜೆಪಿ ಸಿದ್ದವಾಗಿದ್ದು,ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ  ಬಿಜೆಪಿ 'ಜನಸಂಕಲ್ಪ ಯಾತ್ರೆ' ಯನ್ನು ಹಮ್ಮಿಕೊಂಡಿದೆ.ರಾಯಚೂರಿನಿಂದ ಬಿಜೆಪಿ ಸಂಕಲ್ಪ ಯಾತ್ರೆ ಹೊರಡಲಿದೆ.
 

 2023ರ ಚುನಾವಣೆಗೆ ರಾಜ್ಯ ಸರ್ಕಾರ ಸಿದ್ದತೆಯನ್ನು ಮಾಡಿಕೊಳ್ಳುತ್ತಿದ್ದು, ಬಿಜೆಪಿ 'ಜನಸಂಕಲ್ಪ ಯಾತ್ರೆ' ಹಮ್ಮಿಕೊಂಡಿದೆ. ಮಾಜಿ ಸಿಎಂ ಯಡಿಯೂರಪ್ಪಅವರೊಂದಿಗೆ ಸಿಎಂ ಬೊಮ್ಮಾಯಿ ಯಾತ್ರೆ ಕೈಗೊಳ್ಳಲಿದ್ದು,ರಾಯಚೂರಿನಿಂದ ಅ. 11 ರಂದು ಬಿಜೆಪಿ ಸಂಕಲ್ಪ ಯಾತ್ರೆ ಹೊರಡಲಿದೆ. ಇನ್ನು ಅ.25 ರವರೆಗೆ ಯಾತ್ರೆ ನಡೆಯಲಿದ್ದು, ಆಯ್ದ 50 ವಿಧಾನ ಸಭಾ ಕ್ಷೇತ್ರದಿಂದ ಬಿಜೆಪಿ ಯಿಂದ  'ಜನಸಂಕಲ್ಪ ಯಾತ್ರೆ' ಆರಂಭವಾಗಲಿದೆ.  ಹಾಗೆ 150 ಕ್ಷೇತ್ರದ ಗುರಿಯನ್ನು ಬೆಜಿಪಿ ಹೊಂದಿದ್ದು, ತಂಡಗಳನ್ನು ಮಾಡಿ ಪ್ರವಾಸಕ್ಕೆ ಮುಂದಾಗಿದೆ ಸಿಎಂ ಬೊಮ್ಮಾಯಿ ಸರ್ಕಾರ. ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದ ತಂಡ 50 ವಿಧಾನ ಸಭಾ ಕ್ಷೇತ್ರ ಮತ್ತು ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ನೇತೃತ್ವದಲ್ಲಿ 50 ಕ್ಷೇತ್ರಗಳಲ್ಲಿ ಬಿಜೆಪಿ ಪ್ರವಾಸ ಕೈಗೊಳ್ಳಲಿದೆ.
 

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more