ಅಕ್ಟೋಬರ್ 11 ರಿಂದ ಬಿಜೆಪಿ 'ಜನಸಂಕಲ್ಪ ಯಾತ್ರೆ'

ಅಕ್ಟೋಬರ್ 11 ರಿಂದ ಬಿಜೆಪಿ 'ಜನಸಂಕಲ್ಪ ಯಾತ್ರೆ'

Published : Oct 10, 2022, 01:03 PM ISTUpdated : Oct 10, 2022, 01:07 PM IST

ಚುನಾವಣಾ ಪೂರ್ವ ತಯಾರಿಗೆ ಬಿಜೆಪಿ ಸಿದ್ದವಾಗಿದ್ದು,ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ  ಬಿಜೆಪಿ 'ಜನಸಂಕಲ್ಪ ಯಾತ್ರೆ' ಯನ್ನು ಹಮ್ಮಿಕೊಂಡಿದೆ.ರಾಯಚೂರಿನಿಂದ ಬಿಜೆಪಿ ಸಂಕಲ್ಪ ಯಾತ್ರೆ ಹೊರಡಲಿದೆ.
 

 2023ರ ಚುನಾವಣೆಗೆ ರಾಜ್ಯ ಸರ್ಕಾರ ಸಿದ್ದತೆಯನ್ನು ಮಾಡಿಕೊಳ್ಳುತ್ತಿದ್ದು, ಬಿಜೆಪಿ 'ಜನಸಂಕಲ್ಪ ಯಾತ್ರೆ' ಹಮ್ಮಿಕೊಂಡಿದೆ. ಮಾಜಿ ಸಿಎಂ ಯಡಿಯೂರಪ್ಪಅವರೊಂದಿಗೆ ಸಿಎಂ ಬೊಮ್ಮಾಯಿ ಯಾತ್ರೆ ಕೈಗೊಳ್ಳಲಿದ್ದು,ರಾಯಚೂರಿನಿಂದ ಅ. 11 ರಂದು ಬಿಜೆಪಿ ಸಂಕಲ್ಪ ಯಾತ್ರೆ ಹೊರಡಲಿದೆ. ಇನ್ನು ಅ.25 ರವರೆಗೆ ಯಾತ್ರೆ ನಡೆಯಲಿದ್ದು, ಆಯ್ದ 50 ವಿಧಾನ ಸಭಾ ಕ್ಷೇತ್ರದಿಂದ ಬಿಜೆಪಿ ಯಿಂದ  'ಜನಸಂಕಲ್ಪ ಯಾತ್ರೆ' ಆರಂಭವಾಗಲಿದೆ.  ಹಾಗೆ 150 ಕ್ಷೇತ್ರದ ಗುರಿಯನ್ನು ಬೆಜಿಪಿ ಹೊಂದಿದ್ದು, ತಂಡಗಳನ್ನು ಮಾಡಿ ಪ್ರವಾಸಕ್ಕೆ ಮುಂದಾಗಿದೆ ಸಿಎಂ ಬೊಮ್ಮಾಯಿ ಸರ್ಕಾರ. ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದ ತಂಡ 50 ವಿಧಾನ ಸಭಾ ಕ್ಷೇತ್ರ ಮತ್ತು ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ನೇತೃತ್ವದಲ್ಲಿ 50 ಕ್ಷೇತ್ರಗಳಲ್ಲಿ ಬಿಜೆಪಿ ಪ್ರವಾಸ ಕೈಗೊಳ್ಳಲಿದೆ.
 

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more