ಸಿದ್ದರಾಮಯ್ಯ ಬಿಜೆಪಿ ಸೇರಲು ಹೋಗಿದ್ದು ನಿಜಾನಾ? ಸ್ಫೋಟಕ ರಹಸ್ಯ ಬಹಿರಂಗ!

ಸಿದ್ದರಾಮಯ್ಯ ಬಿಜೆಪಿ ಸೇರಲು ಹೋಗಿದ್ದು ನಿಜಾನಾ? ಸ್ಫೋಟಕ ರಹಸ್ಯ ಬಹಿರಂಗ!

Published : Sep 11, 2023, 11:50 PM IST

ಬಿಜೆಪಿ ಸೇರುವ ಪ್ರಯತ್ನ ನಡೆಸಿದ್ರಾ ಸಿದ್ದರಾಮಯ್ಯ?ಬಿಕೆ ಹರಿಪ್ರಸಾದ್ ವಿರುದ್ದ ಮುಗಿಬಿದ್ದ ಸಿದ್ದರಾಮಯ್ಯ ಬಣ, ಖರ್ಗೆ ಮುಂದೆ ಸಮಸ್ಯೆ ತೋಡಿಕೊಂಡ ಬಿಕೆ ಹರಿಪ್ರಸಾದ್, ಬಂದ್ ನಡುವೆ ಸೇವೆ ನೀಡಿದ ಚಾಲಕರ ಮೇಲೆ ಹಲ್ಲೆ ಸೇರಿದಂತೆ ಇಂದಿನ ಇಡೀ ದಿನದ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಅಧಿಕಾರಕ್ಕಾಗಿ ಯಾರು ಎಲ್‌ಕೆ ಅಡ್ವಾಣಿ ಮನೆಗೆ ತೆರಳಿ ಉಪಾಹರ ಸೇವಿಸಿ ಬಿಜೆಪಿ ಸೇರುವ ಪ್ರಯತ್ನ ನಾನು ನಡೆಸಿಲ್ಲ. ಇವತ್ತು ಅರವಿಂದ್ ಲಿಂಬಾವಳಿ ಬದುಕಿದ್ದಾರೆ, ವೆಂಕಯ್ಯ ನಾಯ್ಡು ಇದ್ದಾರೆ, ಅವರನ್ನೇ ಕೇಳಿ ಎಂದು ಕಾಂಗ್ರೆಸ್ ನಾಯಕರ ಬಿಕೆ ಹರಿಪ್ರಸಾದ್ ಪರೋಕ್ಷವಾಗಿ ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ಬಿಕೆ ಹರಿಪ್ರಸಾದ್ ಬಾಂಬ್ ಸಿಡಿಸಿದ ಬೆನ್ನಲ್ಲೇ ಜೆಡಿಎಸ್ ಸಮಾವೇಶದಲ್ಲೂ ಸಿದ್ದರಾಮಯ್ಯನವರ ಬಿಜೆಪಿ ಸೇರುವ ಪ್ರಯತ್ನ ಮಾಹಿತಿ ಬಹಿರಂಗವಾಗಿದೆ. ಆದರೆ ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ ಆರೋಪ ನಿರಾಕರಿಸಿದ್ದಾರೆ. 

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more