ಸಿದ್ದರಾಮಯ್ಯ ಬಿಜೆಪಿ ಸೇರಲು ಹೋಗಿದ್ದು ನಿಜಾನಾ? ಸ್ಫೋಟಕ ರಹಸ್ಯ ಬಹಿರಂಗ!

ಸಿದ್ದರಾಮಯ್ಯ ಬಿಜೆಪಿ ಸೇರಲು ಹೋಗಿದ್ದು ನಿಜಾನಾ? ಸ್ಫೋಟಕ ರಹಸ್ಯ ಬಹಿರಂಗ!

Published : Sep 11, 2023, 11:50 PM IST

ಬಿಜೆಪಿ ಸೇರುವ ಪ್ರಯತ್ನ ನಡೆಸಿದ್ರಾ ಸಿದ್ದರಾಮಯ್ಯ?ಬಿಕೆ ಹರಿಪ್ರಸಾದ್ ವಿರುದ್ದ ಮುಗಿಬಿದ್ದ ಸಿದ್ದರಾಮಯ್ಯ ಬಣ, ಖರ್ಗೆ ಮುಂದೆ ಸಮಸ್ಯೆ ತೋಡಿಕೊಂಡ ಬಿಕೆ ಹರಿಪ್ರಸಾದ್, ಬಂದ್ ನಡುವೆ ಸೇವೆ ನೀಡಿದ ಚಾಲಕರ ಮೇಲೆ ಹಲ್ಲೆ ಸೇರಿದಂತೆ ಇಂದಿನ ಇಡೀ ದಿನದ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಅಧಿಕಾರಕ್ಕಾಗಿ ಯಾರು ಎಲ್‌ಕೆ ಅಡ್ವಾಣಿ ಮನೆಗೆ ತೆರಳಿ ಉಪಾಹರ ಸೇವಿಸಿ ಬಿಜೆಪಿ ಸೇರುವ ಪ್ರಯತ್ನ ನಾನು ನಡೆಸಿಲ್ಲ. ಇವತ್ತು ಅರವಿಂದ್ ಲಿಂಬಾವಳಿ ಬದುಕಿದ್ದಾರೆ, ವೆಂಕಯ್ಯ ನಾಯ್ಡು ಇದ್ದಾರೆ, ಅವರನ್ನೇ ಕೇಳಿ ಎಂದು ಕಾಂಗ್ರೆಸ್ ನಾಯಕರ ಬಿಕೆ ಹರಿಪ್ರಸಾದ್ ಪರೋಕ್ಷವಾಗಿ ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ಬಿಕೆ ಹರಿಪ್ರಸಾದ್ ಬಾಂಬ್ ಸಿಡಿಸಿದ ಬೆನ್ನಲ್ಲೇ ಜೆಡಿಎಸ್ ಸಮಾವೇಶದಲ್ಲೂ ಸಿದ್ದರಾಮಯ್ಯನವರ ಬಿಜೆಪಿ ಸೇರುವ ಪ್ರಯತ್ನ ಮಾಹಿತಿ ಬಹಿರಂಗವಾಗಿದೆ. ಆದರೆ ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ ಆರೋಪ ನಿರಾಕರಿಸಿದ್ದಾರೆ. 

19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
Read more