ಕಾಂಗ್ರೆಸ್‌ನಿಂದ ಜೆಡಿಎಸ್‌ಗೆ ಬಂದು ತ್ರಿಶಂಕು ಸ್ಥಿತಿಯಲ್ಲಿ ಸಿಎಂ ಇಬ್ರಾಹಿಂ!

ಕಾಂಗ್ರೆಸ್‌ನಿಂದ ಜೆಡಿಎಸ್‌ಗೆ ಬಂದು ತ್ರಿಶಂಕು ಸ್ಥಿತಿಯಲ್ಲಿ ಸಿಎಂ ಇಬ್ರಾಹಿಂ!

Published : Sep 30, 2023, 11:12 PM IST

ಜೆಡಿಎಸ್ ಮುಸ್ಲಿಮ್ ನಾಯಕರಿಗೆ ಬಹಿರಂಗ ಆಹ್ವಾನ ನೀಡಿದ ಸಿದ್ದರಾಮಯ್ಯ, ಜೆಡಿಎಸ್ ಮುಸ್ಲಿಂ ನಾಯಕರಿಗೆ ಸಿಎಂ ಸಿದ್ದರಾಮಯ್ಯ ಬಹಿರಂಗ ಆಹ್ವಾನ, ಸರ್ಕಾರದ ವಿರುದ್ದವೇ ಸಿಡಿದೆದ್ದ ಕಾಂಗ್ರೆಸ್ ಹಿರಿಯ ನಾಯಕ ಶಿವಶಂಕರಪ್ಪ ಸೇರಿದಂತೆ ಇಂದಿನ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಬಿಜೆಪಿ ಜೆಡಿಎಸ್ ಮೈತ್ರಿಯಿಂದ ಕೆಲ ನಾಯಕರು ಅಸಮಾಧಾನಗೊಂಡಿದ್ದಾರೆ.  ಜೆಡಿಎಸ್ ಮುಸ್ಲಿಂ ನಾಯಕರು ಅಸಮಾಧಾನಗೊಂಡಿದ್ದಾರೆ. ಇಂದು ನಡೆದ ಮುಸ್ಲಿಂ ಸಮುದಾಯದ ಕಾರ್ಯಕ್ರಮದಲ್ಲಿ ಜೆಡಿಎಸ್ ಮುಸ್ಲಿಂ ನಾಯಕರಿಗೆ ಸಿಎಂ ಸಿದ್ದರಾಮಯ್ಯ ಬಹಿರಂಗ ಆಹ್ವಾನ ನೀಡಿದ್ದಾರೆ. ಬಿಜೆಪಿ ಜೊತೆಗಿನ ಮೈತ್ರಿಗೆ ಅಸಮಾಧಾನಗೊಂಡಿರುವ ಸಿಎಂ ಇಬ್ರಾಹಿಂ, ಜೆಡಿಎಸ್‌ನಿಂದ ದೂರ ದೂರ ಸಾಗಿದ್ದಾರೆ. ಇತ್ತ ಕಾಂಗ್ರೆಸ್‌ನಲ್ಲಿ ಮತ್ತೊಂದು ಬಡಿದಾಟ ಶುರುವಾಗಿದೆ. ಕಾಂಗ್ರೆಸ್‌ ಸರ್ಕಾರದಲ್ಲಿ ಡಿಸಿಎಂ ಗುದ್ದಾಟ ಹೆಚ್ಚಾಗುತ್ತಿದೆ. ಇದರ ನಡುವೆ ಲಿಂಗಾಯಿತ್ ಹೋರಾಟ ಶುರುವಾಗಿದೆ. ಕಾಂಗ್ರೆಸ್ ಸರ್ಕಾರದ ವಿರುದ್ಧವೇ ಶಾಮನೂರ್ ಶಿವಶಂಕರಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ.
 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more