ಕಾಂಗ್ರೆಸ್‌ನಿಂದ ಜೆಡಿಎಸ್‌ಗೆ ಬಂದು ತ್ರಿಶಂಕು ಸ್ಥಿತಿಯಲ್ಲಿ ಸಿಎಂ ಇಬ್ರಾಹಿಂ!

ಕಾಂಗ್ರೆಸ್‌ನಿಂದ ಜೆಡಿಎಸ್‌ಗೆ ಬಂದು ತ್ರಿಶಂಕು ಸ್ಥಿತಿಯಲ್ಲಿ ಸಿಎಂ ಇಬ್ರಾಹಿಂ!

Published : Sep 30, 2023, 11:12 PM IST

ಜೆಡಿಎಸ್ ಮುಸ್ಲಿಮ್ ನಾಯಕರಿಗೆ ಬಹಿರಂಗ ಆಹ್ವಾನ ನೀಡಿದ ಸಿದ್ದರಾಮಯ್ಯ, ಜೆಡಿಎಸ್ ಮುಸ್ಲಿಂ ನಾಯಕರಿಗೆ ಸಿಎಂ ಸಿದ್ದರಾಮಯ್ಯ ಬಹಿರಂಗ ಆಹ್ವಾನ, ಸರ್ಕಾರದ ವಿರುದ್ದವೇ ಸಿಡಿದೆದ್ದ ಕಾಂಗ್ರೆಸ್ ಹಿರಿಯ ನಾಯಕ ಶಿವಶಂಕರಪ್ಪ ಸೇರಿದಂತೆ ಇಂದಿನ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಬಿಜೆಪಿ ಜೆಡಿಎಸ್ ಮೈತ್ರಿಯಿಂದ ಕೆಲ ನಾಯಕರು ಅಸಮಾಧಾನಗೊಂಡಿದ್ದಾರೆ.  ಜೆಡಿಎಸ್ ಮುಸ್ಲಿಂ ನಾಯಕರು ಅಸಮಾಧಾನಗೊಂಡಿದ್ದಾರೆ. ಇಂದು ನಡೆದ ಮುಸ್ಲಿಂ ಸಮುದಾಯದ ಕಾರ್ಯಕ್ರಮದಲ್ಲಿ ಜೆಡಿಎಸ್ ಮುಸ್ಲಿಂ ನಾಯಕರಿಗೆ ಸಿಎಂ ಸಿದ್ದರಾಮಯ್ಯ ಬಹಿರಂಗ ಆಹ್ವಾನ ನೀಡಿದ್ದಾರೆ. ಬಿಜೆಪಿ ಜೊತೆಗಿನ ಮೈತ್ರಿಗೆ ಅಸಮಾಧಾನಗೊಂಡಿರುವ ಸಿಎಂ ಇಬ್ರಾಹಿಂ, ಜೆಡಿಎಸ್‌ನಿಂದ ದೂರ ದೂರ ಸಾಗಿದ್ದಾರೆ. ಇತ್ತ ಕಾಂಗ್ರೆಸ್‌ನಲ್ಲಿ ಮತ್ತೊಂದು ಬಡಿದಾಟ ಶುರುವಾಗಿದೆ. ಕಾಂಗ್ರೆಸ್‌ ಸರ್ಕಾರದಲ್ಲಿ ಡಿಸಿಎಂ ಗುದ್ದಾಟ ಹೆಚ್ಚಾಗುತ್ತಿದೆ. ಇದರ ನಡುವೆ ಲಿಂಗಾಯಿತ್ ಹೋರಾಟ ಶುರುವಾಗಿದೆ. ಕಾಂಗ್ರೆಸ್ ಸರ್ಕಾರದ ವಿರುದ್ಧವೇ ಶಾಮನೂರ್ ಶಿವಶಂಕರಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ.
 

21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more