ಕಾಂಗ್ರೆಸ್‌ನಿಂದ ಜೆಡಿಎಸ್‌ಗೆ ಬಂದು ತ್ರಿಶಂಕು ಸ್ಥಿತಿಯಲ್ಲಿ ಸಿಎಂ ಇಬ್ರಾಹಿಂ!

ಕಾಂಗ್ರೆಸ್‌ನಿಂದ ಜೆಡಿಎಸ್‌ಗೆ ಬಂದು ತ್ರಿಶಂಕು ಸ್ಥಿತಿಯಲ್ಲಿ ಸಿಎಂ ಇಬ್ರಾಹಿಂ!

Published : Sep 30, 2023, 11:12 PM IST

ಜೆಡಿಎಸ್ ಮುಸ್ಲಿಮ್ ನಾಯಕರಿಗೆ ಬಹಿರಂಗ ಆಹ್ವಾನ ನೀಡಿದ ಸಿದ್ದರಾಮಯ್ಯ, ಜೆಡಿಎಸ್ ಮುಸ್ಲಿಂ ನಾಯಕರಿಗೆ ಸಿಎಂ ಸಿದ್ದರಾಮಯ್ಯ ಬಹಿರಂಗ ಆಹ್ವಾನ, ಸರ್ಕಾರದ ವಿರುದ್ದವೇ ಸಿಡಿದೆದ್ದ ಕಾಂಗ್ರೆಸ್ ಹಿರಿಯ ನಾಯಕ ಶಿವಶಂಕರಪ್ಪ ಸೇರಿದಂತೆ ಇಂದಿನ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಬಿಜೆಪಿ ಜೆಡಿಎಸ್ ಮೈತ್ರಿಯಿಂದ ಕೆಲ ನಾಯಕರು ಅಸಮಾಧಾನಗೊಂಡಿದ್ದಾರೆ.  ಜೆಡಿಎಸ್ ಮುಸ್ಲಿಂ ನಾಯಕರು ಅಸಮಾಧಾನಗೊಂಡಿದ್ದಾರೆ. ಇಂದು ನಡೆದ ಮುಸ್ಲಿಂ ಸಮುದಾಯದ ಕಾರ್ಯಕ್ರಮದಲ್ಲಿ ಜೆಡಿಎಸ್ ಮುಸ್ಲಿಂ ನಾಯಕರಿಗೆ ಸಿಎಂ ಸಿದ್ದರಾಮಯ್ಯ ಬಹಿರಂಗ ಆಹ್ವಾನ ನೀಡಿದ್ದಾರೆ. ಬಿಜೆಪಿ ಜೊತೆಗಿನ ಮೈತ್ರಿಗೆ ಅಸಮಾಧಾನಗೊಂಡಿರುವ ಸಿಎಂ ಇಬ್ರಾಹಿಂ, ಜೆಡಿಎಸ್‌ನಿಂದ ದೂರ ದೂರ ಸಾಗಿದ್ದಾರೆ. ಇತ್ತ ಕಾಂಗ್ರೆಸ್‌ನಲ್ಲಿ ಮತ್ತೊಂದು ಬಡಿದಾಟ ಶುರುವಾಗಿದೆ. ಕಾಂಗ್ರೆಸ್‌ ಸರ್ಕಾರದಲ್ಲಿ ಡಿಸಿಎಂ ಗುದ್ದಾಟ ಹೆಚ್ಚಾಗುತ್ತಿದೆ. ಇದರ ನಡುವೆ ಲಿಂಗಾಯಿತ್ ಹೋರಾಟ ಶುರುವಾಗಿದೆ. ಕಾಂಗ್ರೆಸ್ ಸರ್ಕಾರದ ವಿರುದ್ಧವೇ ಶಾಮನೂರ್ ಶಿವಶಂಕರಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ.
 

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more