ಕಮಲಕ್ಕೆ ದಳ ಬೇಕೋ..? ದಳಕ್ಕೆ ಕೇಸರಿಯೋ..? ಬಿಜೆಪಿ ಮೇಲೆ ಮೃದುಧೋರಣೆ ತೋರಿದ್ದೇಕೆ ದೊಡ್ಡ ಗೌಡರು..?

ಕಮಲಕ್ಕೆ ದಳ ಬೇಕೋ..? ದಳಕ್ಕೆ ಕೇಸರಿಯೋ..? ಬಿಜೆಪಿ ಮೇಲೆ ಮೃದುಧೋರಣೆ ತೋರಿದ್ದೇಕೆ ದೊಡ್ಡ ಗೌಡರು..?

Published : Sep 09, 2023, 02:06 PM IST

ಬಿಜೆಪಿ - ಜೆಡಿಎಸ್ ಮೈತ್ರಿಗೆ ಮುಹೂರ್ತ ಫಿಕ್ಸ್
ಸೆ.13ರಂದು ಮೈತ್ರಿ ಬಗ್ಗೆ ಅಧಿಕೃತ ಘೋಷಣೆ?
ದೆಹಲಿಯಲ್ಲಿ ಮಹಾಮೈತ್ರಿಗೆ ಸಿದ್ಧವಾಗಿದೆ ವೇದಿಕೆ

ಮುಂದಿನ ಲೋಕಸಭಾ ಚುನಾವಣೆಗೆ (Loksabha) ದಿನಗಳು ಹತ್ತಿರವಾಗ್ತಾ ಇದೆ. ಕಳೆದ ಬಾರಿ ಕರ್ನಾಟಕದಲ್ಲಿ ಕಮಾಲ್ ಮಾಡಿದ್ದ ಭಾರತೀಯ ಜನತಾ ಪಕ್ಷ ಈ ಬಾರಿಯೂ ಕೂಡ ದೊಡ್ಡದೊಂದು ಗುರಿಯನ್ನ ಹಾಕಿಕೊಂಡು ಮೋದಿಯನ್ನ ಗೆಲ್ಲಿಸೋಕೆ ಪಣ ತೊಟ್ಟಿದೆ. ಸ್ಟ್ರಾಟಜಿಯ ಭಾಗವಾಗಿ ಹೊಸದೊಂದು ಸುದ್ದಿ ರಾಜಕೀಯದಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ. ಅದೇ ಬಿಜೆಪಿ(BJP) ಹಾಗೂ ಜೆಡಿಎಸ್(JDS) ಮಹಾಮೈತ್ರಿ ಅನ್ನೋದು. ಮೈತ್ರಿಯ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್ ತುಂಬಾ ಹಿಂದೆಯೇ ಸುದ್ದಿ ಬ್ರೇಕ್ ಮಾಡಿತ್ತು. ಈಗ ಇರೋದು ಅದರ ಅಪ್ಡೇಟೆಡ್ ವರ್ಷನ್. ವಿಧಾನಸಭೆಯ ಮಹಾ ಗೆಲುವಿನೊಂದಿಗೆ ಕಾಂಗ್ರೆಸ್ (Congress) ಲೋಕಸಭೆಯನ್ನೂ ಕಬ್ಜ ಮಾಡಿಕೊಳ್ಳೋ ಆಲೋಚನೆಯಲ್ಲಿದೆ. ಆದ್ರೆ ಶಾಕಿಂಗ್ ಅನ್ನೋ ಹಾಗೇ ಕಳೆದ ಬಾರಿ ಕಾಂಗ್ರೆಸ್ ಜೊತೆ ಕೈ ಜೋಡಿಸಿ ಲೋಕಸಭೆಯನ್ನ ಎದುರಿಸಿದ್ದ ಜೆಡಿಎಸ್ ಈ ಬಾರಿ ಭಾರತೀಯ ಜನತಾ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳೋದು ಬಹುತೇಕ ಪಕ್ಕಾ. ಈ ನಿಟ್ಟಿನಲ್ಲಿ ಹೈಕಮಾಂಡ್ ಲೆವಲ್ ಮೀಟಿಂಗ್ ಆಗಿರೋದು ವಿಶೇಷ.ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಮಾತುಕತೆ ನಡೆಸಿವೆ. ಸ್ಥಾನ ಹಾಗೂ ಕ್ಷೇತ್ರ ಹೊಂದಾಣಿಕೆ ಅಂತಿಮ ಹಂತಕ್ಕೆ ಬಂದಿದ್ದು ಒಂದೆರಡು ಕ್ಷೇತ್ರದ ಬಗ್ಗೆ ಗೊಂದಲ ಬಗೆಹರಿಯಬೇಕಿದೆ. ಒಂದೆರಡು ದಿನದಲ್ಲಿ ಆ ಗೊಂದಲಗಳೂ ತಿಳಿಯಾಗಿ ಅಧಿಕೃತ ಮೈತ್ರಿ ಘೋಷಣೆಯಾಗಲಿದೆ.

ಇದನ್ನೂ ವೀಕ್ಷಿಸಿ:  ದೇಶ ಕಟ್ಟಲು ಪಕ್ಷ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧವಾಗಿರುತ್ತೇವೆ: ಸುಮಲತಾ ಆಪ್ತ ಇಂಡುವಾಳು ಸಚ್ಚಿದಾನಂದ

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more