ಕಮಲಕ್ಕೆ ದಳ ಬೇಕೋ..? ದಳಕ್ಕೆ ಕೇಸರಿಯೋ..? ಬಿಜೆಪಿ ಮೇಲೆ ಮೃದುಧೋರಣೆ ತೋರಿದ್ದೇಕೆ ದೊಡ್ಡ ಗೌಡರು..?

ಕಮಲಕ್ಕೆ ದಳ ಬೇಕೋ..? ದಳಕ್ಕೆ ಕೇಸರಿಯೋ..? ಬಿಜೆಪಿ ಮೇಲೆ ಮೃದುಧೋರಣೆ ತೋರಿದ್ದೇಕೆ ದೊಡ್ಡ ಗೌಡರು..?

Published : Sep 09, 2023, 02:06 PM IST

ಬಿಜೆಪಿ - ಜೆಡಿಎಸ್ ಮೈತ್ರಿಗೆ ಮುಹೂರ್ತ ಫಿಕ್ಸ್
ಸೆ.13ರಂದು ಮೈತ್ರಿ ಬಗ್ಗೆ ಅಧಿಕೃತ ಘೋಷಣೆ?
ದೆಹಲಿಯಲ್ಲಿ ಮಹಾಮೈತ್ರಿಗೆ ಸಿದ್ಧವಾಗಿದೆ ವೇದಿಕೆ

ಮುಂದಿನ ಲೋಕಸಭಾ ಚುನಾವಣೆಗೆ (Loksabha) ದಿನಗಳು ಹತ್ತಿರವಾಗ್ತಾ ಇದೆ. ಕಳೆದ ಬಾರಿ ಕರ್ನಾಟಕದಲ್ಲಿ ಕಮಾಲ್ ಮಾಡಿದ್ದ ಭಾರತೀಯ ಜನತಾ ಪಕ್ಷ ಈ ಬಾರಿಯೂ ಕೂಡ ದೊಡ್ಡದೊಂದು ಗುರಿಯನ್ನ ಹಾಕಿಕೊಂಡು ಮೋದಿಯನ್ನ ಗೆಲ್ಲಿಸೋಕೆ ಪಣ ತೊಟ್ಟಿದೆ. ಸ್ಟ್ರಾಟಜಿಯ ಭಾಗವಾಗಿ ಹೊಸದೊಂದು ಸುದ್ದಿ ರಾಜಕೀಯದಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ. ಅದೇ ಬಿಜೆಪಿ(BJP) ಹಾಗೂ ಜೆಡಿಎಸ್(JDS) ಮಹಾಮೈತ್ರಿ ಅನ್ನೋದು. ಮೈತ್ರಿಯ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್ ತುಂಬಾ ಹಿಂದೆಯೇ ಸುದ್ದಿ ಬ್ರೇಕ್ ಮಾಡಿತ್ತು. ಈಗ ಇರೋದು ಅದರ ಅಪ್ಡೇಟೆಡ್ ವರ್ಷನ್. ವಿಧಾನಸಭೆಯ ಮಹಾ ಗೆಲುವಿನೊಂದಿಗೆ ಕಾಂಗ್ರೆಸ್ (Congress) ಲೋಕಸಭೆಯನ್ನೂ ಕಬ್ಜ ಮಾಡಿಕೊಳ್ಳೋ ಆಲೋಚನೆಯಲ್ಲಿದೆ. ಆದ್ರೆ ಶಾಕಿಂಗ್ ಅನ್ನೋ ಹಾಗೇ ಕಳೆದ ಬಾರಿ ಕಾಂಗ್ರೆಸ್ ಜೊತೆ ಕೈ ಜೋಡಿಸಿ ಲೋಕಸಭೆಯನ್ನ ಎದುರಿಸಿದ್ದ ಜೆಡಿಎಸ್ ಈ ಬಾರಿ ಭಾರತೀಯ ಜನತಾ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳೋದು ಬಹುತೇಕ ಪಕ್ಕಾ. ಈ ನಿಟ್ಟಿನಲ್ಲಿ ಹೈಕಮಾಂಡ್ ಲೆವಲ್ ಮೀಟಿಂಗ್ ಆಗಿರೋದು ವಿಶೇಷ.ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಮಾತುಕತೆ ನಡೆಸಿವೆ. ಸ್ಥಾನ ಹಾಗೂ ಕ್ಷೇತ್ರ ಹೊಂದಾಣಿಕೆ ಅಂತಿಮ ಹಂತಕ್ಕೆ ಬಂದಿದ್ದು ಒಂದೆರಡು ಕ್ಷೇತ್ರದ ಬಗ್ಗೆ ಗೊಂದಲ ಬಗೆಹರಿಯಬೇಕಿದೆ. ಒಂದೆರಡು ದಿನದಲ್ಲಿ ಆ ಗೊಂದಲಗಳೂ ತಿಳಿಯಾಗಿ ಅಧಿಕೃತ ಮೈತ್ರಿ ಘೋಷಣೆಯಾಗಲಿದೆ.

ಇದನ್ನೂ ವೀಕ್ಷಿಸಿ:  ದೇಶ ಕಟ್ಟಲು ಪಕ್ಷ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧವಾಗಿರುತ್ತೇವೆ: ಸುಮಲತಾ ಆಪ್ತ ಇಂಡುವಾಳು ಸಚ್ಚಿದಾನಂದ

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more