Party Rounds: ಲೋಕಸಭೆಗೆ ಬಿಜೆಪಿ-ಜೆಡಿಎಸ್‌ ಮೈತ್ರಿ ಬಹುತೇಕ ಫೈನಲ್‌?

Party Rounds: ಲೋಕಸಭೆಗೆ ಬಿಜೆಪಿ-ಜೆಡಿಎಸ್‌ ಮೈತ್ರಿ ಬಹುತೇಕ ಫೈನಲ್‌?

Published : Jul 15, 2023, 09:55 PM IST

ಮೈತ್ರಿ ಆದರೆ ತಪ್ಪೇನು?, ಯಾಕಾಗಬಾರದು, ಕಾಂಗ್ರೆಸ್‌ ನಂಬಕೊಂಡು ಹಾಳಾಗಿದ್ದೇವೆ, ನಮ್ಮ ಅಳಿವು ಉಳಿವಿನ ಪ್ರಶ್ನೆ ಕೂಡ ಇದೆ. ನಮ್ಮ ಪಕ್ಷವನ್ನ ಉಳಿಸಕೊಳ್ಳಬೇಕಲ್ವಾನ ಎಂದ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ. 

ಬೆಂಗಳೂರು(ಜು.15):  2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿ ಸಾಧ್ಯತೆ ಇದೆ ಅಂತ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮೊಟ್ಟಮೊದಲು ಹೇಳಿತ್ತು. ಈ ಸುದ್ದಿ ಬಿತ್ತರವಾದ ಸುಮಾರು ಒಂದು ತಿಂಗಳ ನಂತರ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅವರು ಮೈತ್ರಿ ಆದರೆ ತಪ್ಪೇನು?, ಯಾಕಾಗಬಾರದು, ಕಾಂಗ್ರೆಸ್‌ ನಂಬಕೊಂಡು ಹಾಳಾಗಿದ್ದೇವೆ, ನಮ್ಮ ಅಳಿವು ಉಳಿವಿನ ಪ್ರಶ್ನೆ ಕೂಡ ಇದೆ. ನಮ್ಮ ಪಕ್ಷವನ್ನ ಉಳಿಸಕೊಳ್ಳಬೇಕಲ್ವಾ ಅಂತ ಮಾತನಾಡುತ್ತಿದ್ದಾರೆ. ಇದೆಲ್ಲದರ ಕಂಪ್ಲೀಟ್‌ ಮಾಹಿತಿ ಈ ವಿಡಿಯೋದಲ್ಲಿದೆ. 

Party Rounds: ಜು.18ರ ಎನ್‌ಡಿಎ ಸಭೆಯಲ್ಲಿ ಭಾಗಿಯಾಗ್ತಾರಾ ಕುಮಾರಸ್ವಾಮಿ?

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more