Party Rounds: ಲೋಕಸಭೆಗೆ ಬಿಜೆಪಿ-ಜೆಡಿಎಸ್‌ ಮೈತ್ರಿ ಬಹುತೇಕ ಫೈನಲ್‌?

Party Rounds: ಲೋಕಸಭೆಗೆ ಬಿಜೆಪಿ-ಜೆಡಿಎಸ್‌ ಮೈತ್ರಿ ಬಹುತೇಕ ಫೈನಲ್‌?

Published : Jul 15, 2023, 09:55 PM IST

ಮೈತ್ರಿ ಆದರೆ ತಪ್ಪೇನು?, ಯಾಕಾಗಬಾರದು, ಕಾಂಗ್ರೆಸ್‌ ನಂಬಕೊಂಡು ಹಾಳಾಗಿದ್ದೇವೆ, ನಮ್ಮ ಅಳಿವು ಉಳಿವಿನ ಪ್ರಶ್ನೆ ಕೂಡ ಇದೆ. ನಮ್ಮ ಪಕ್ಷವನ್ನ ಉಳಿಸಕೊಳ್ಳಬೇಕಲ್ವಾನ ಎಂದ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ. 

ಬೆಂಗಳೂರು(ಜು.15):  2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿ ಸಾಧ್ಯತೆ ಇದೆ ಅಂತ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮೊಟ್ಟಮೊದಲು ಹೇಳಿತ್ತು. ಈ ಸುದ್ದಿ ಬಿತ್ತರವಾದ ಸುಮಾರು ಒಂದು ತಿಂಗಳ ನಂತರ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅವರು ಮೈತ್ರಿ ಆದರೆ ತಪ್ಪೇನು?, ಯಾಕಾಗಬಾರದು, ಕಾಂಗ್ರೆಸ್‌ ನಂಬಕೊಂಡು ಹಾಳಾಗಿದ್ದೇವೆ, ನಮ್ಮ ಅಳಿವು ಉಳಿವಿನ ಪ್ರಶ್ನೆ ಕೂಡ ಇದೆ. ನಮ್ಮ ಪಕ್ಷವನ್ನ ಉಳಿಸಕೊಳ್ಳಬೇಕಲ್ವಾ ಅಂತ ಮಾತನಾಡುತ್ತಿದ್ದಾರೆ. ಇದೆಲ್ಲದರ ಕಂಪ್ಲೀಟ್‌ ಮಾಹಿತಿ ಈ ವಿಡಿಯೋದಲ್ಲಿದೆ. 

Party Rounds: ಜು.18ರ ಎನ್‌ಡಿಎ ಸಭೆಯಲ್ಲಿ ಭಾಗಿಯಾಗ್ತಾರಾ ಕುಮಾರಸ್ವಾಮಿ?

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
Read more