ಬಿಜೆಪಿ-ಜೆಡಿಎಸ್ ದೋಸ್ತಿಗೆ ಮೆಗಾ ಟ್ವಿಸ್ಟ್: ಮೋದಿ-ಶಾ ಮನಸ್ಸಲ್ಲಿ ಏನಿದ್ಯೋ ಗೊತ್ತಿಲ್ಲ ಅಂದಿದ್ದೇಕೆ ಬಿಎಸ್‌ವೈ ..?

ಬಿಜೆಪಿ-ಜೆಡಿಎಸ್ ದೋಸ್ತಿಗೆ ಮೆಗಾ ಟ್ವಿಸ್ಟ್: ಮೋದಿ-ಶಾ ಮನಸ್ಸಲ್ಲಿ ಏನಿದ್ಯೋ ಗೊತ್ತಿಲ್ಲ ಅಂದಿದ್ದೇಕೆ ಬಿಎಸ್‌ವೈ ..?

Published : Sep 15, 2023, 03:46 PM IST

ಮೈತ್ರಿ ಫಿಕ್ಸ್ ಅಂದಿದ್ದವರು ಯೂ ಟರ್ನ್ ಹೊಡೆದಿದ್ದೇಕೆ..?
ದೋಸ್ತಿ ಓಟಕ್ಕೆ ಬ್ರೇಕ್ ಹಾಕಿದ್ಯಾರು..? ಏನಿದು ದಂಗಲ್..?
ಮುಂದಡಿ ಇಟ್ಟಿದ್ದ ರಾಜಾಹುಲಿ ನಾಲ್ಕು ಹೆಜ್ಜೆ ಹಿಂದಿಟ್ಟಿದ್ದೇಕೆ..?

ಹುಲಿ ನಾಲ್ಕು ಹೆಜ್ಜೆ ಹಿಂದೆ ಇಟ್ಟಿದೆ ಅಂದ್ರೆ ಬೇಟೆಗೆ ಹೊಂಚು ಹಾಕ್ತಾ ಇದೆ ಅಂತಾನೇ ಅರ್ಥ. ಆದ್ರೆ ಇಲ್ಲಿ ಹೆಜ್ಜೆ ಹಿಂದಿಟ್ಟಿರೋದು ಹುಲಿಯಲ್ಲ, ರಾಜಾಹುಲಿ. ರಾಜ್ಯ ರಾಜಕಾರಣದಲ್ಲೀಗ ದೊಡ್ಡ ಸದ್ದು ಮಾಡ್ತಿರೋ ಸುದ್ದಿ ಒಂದೇ. ಅದು ಕಮಲದಳ ಜೋಸ್ತಿ. ಬಿಜೆಪಿ (BJP) ಮತ್ತು ಜೆಡಿಎಸ್(JDS) ಮುಂದಿನ ಲೋಕಸಭಾ ಚುನಾವಣೆಯನ್ನು(Loksabha Election) ಮೈತ್ರಿಯೊಂದಿಗೆ ಎದುರಿಸಲು ರೆಡಿಯಾಗ್ತಾ ಇವೆ. ಇನ್ನೇನು ದೋಸ್ತಿ ಕುದುರಿಯೇ ಬಿಟ್ಟಿತು ಅನ್ನುವಷ್ಟರಲ್ಲಿ ಮೈತ್ರಿಗೆ ಮೆಗಾ ಟ್ವಿಸ್ಟ್ ಸಿಕ್ಕಿದೆ. ದೋಸ್ತಿ ವಿಚಾರದಲ್ಲಿ ಮುಂದಡಿ ಇಟ್ಟಿದ್ದ ರಾಜಾಹುಲಿ ಈಗ ನಾಲ್ಕು ಹೆಜ್ಜೆ ಹಿಂದಿಟ್ಟಿದ್ದಾರೆ. ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ (Congress)ರಣೋತ್ಸಾಹದಲ್ಲಿ ಮುನ್ನುಗ್ತಾ ಇದೆ. ಗ್ಯಾರಂಟಿಗಳನ್ನೇ ಅಸ್ತ್ರ ಗುರಾಣಿಯಾಗಿಸಿಕೊಂಡು ಲೋಕಸಭಾ ಚುನಾವಣೆಯನ್ನು ಎದುರಿಸಲು ಸಜ್ಜಾಗ್ತಾ ಇದೆ. ಅತ್ತ ಕಡೆ ಈಗಾಗ್ಲೇ ವಿಧಾನಸಭಾ ಚುನಾವಣೆಯಲ್ಲಿ ಸೋತು ಸುಣ್ಣವಾಗಿರೋ ಬಿಜೆಪಿ ಮತ್ತು ಜೆಡಿಎಸ್, ಲೋಕಸಮರವನ್ನು ಒಟ್ಟಾಗಿ ಎದುರಿಸಲು ಪ್ಲಾನ್ ಮಾಡ್ತಿವೆ. ದೋಸ್ತಿಯೊಂದಿಗೆ ಕೈ ಜೊತೆ ಕುಸ್ತಿಯಾಡಲು "ಕಮಲದಳ" ನಾಯಕರು ಮಾಸ್ಟರ್'ಪ್ಲಾನ್ ಹೆಣೆದಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ್ರೇ ಈ ಮೈತ್ರಿ ರಾಜನೀತಿಯ ರಿಯಲ್ ಮಾಸ್ಟರ್'ಮೈಂಡ್. ಇನ್ನೇನು ದೋಸ್ತಿ ಕುದುರಿ ಬಿಡ್ತು, ಅಧಿಕೃತ ಘೋಷಣೆಯೊಂದೇ ಬಾಕಿ ಅನ್ನೋ ಹೊತ್ತಲ್ಲಿ ಅಸಲಿ ಆಟ ಶುರುವಾಗಿದೆ.

ಇದನ್ನೂ ವೀಕ್ಷಿಸಿ: ಘಟಬಂಧನ್ ವಿರುದ್ಧ ಪ್ರಧಾನಿ ರಣಕಹಳೆ! ಸನಾತನ ಪರಂಪರೆ ಘನತೆ ವಿವರಿಸಿದ ಪ್ರಧಾನಿ!

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more