2018ರಲ್ಲಿ ಯಾವ ಅನ್ನ ಹಳಸಿತ್ತು, ಯಾವ ನಾಯಿ ಹಸಿದು ಬಾಗಿಲ ಬಳಿ ಬಂದಿತ್ತು?

2018ರಲ್ಲಿ ಯಾವ ಅನ್ನ ಹಳಸಿತ್ತು, ಯಾವ ನಾಯಿ ಹಸಿದು ಬಾಗಿಲ ಬಳಿ ಬಂದಿತ್ತು?

Published : Sep 09, 2023, 11:43 PM IST

ಲೋಕಸಭೆ ಚುನಾವಣೆಗೆ ಬಿಜೆಪಿ ಜೆಡಿಎಸ್ ಮೈತ್ರಿ, ಘೋಷಣೆ ಮಾತ್ರ ಬಾಕಿ,  ಬಿಜೆಪಿ ಜೆಡಿಎಸ್ ಮೈತ್ರಿ ವ್ಯಂಗ್ಯವಾಡಿದ ಸಿಎಂ ಸಿದ್ದರಾಮಯ್ಯ, ಅರಮನೆ ಮೈದಾನದಲ್ಲಿ ಮಹತ್ವದ ಜೆಡಿಎಸ್ ಸಭೆ, ದೆಹಲಿಯಲ್ಲಿ ಜಿ20  ಸಭೆ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ನ್ಯೂಸ್ ಹವರ್ ವಿಡಿಯೋಇಲ್ಲಿದೆ

ಬಿಜೆಪಿ -ಜೆಡಿಎಸ್ ಮೈತ್ರಿಯನ್ನು ಕಾಂಗ್ರೆಸ್ ಟೀಕಿಸಿದೆ. ಅನ್ನ ಹಳಸಿತ್ತು, ನಾಯಿ ಹಸದಿತ್ತು ಎಂದು ವ್ಯಂಗ್ಯವಾಡಿದೆ.   ಈ ಟೀಕೆಗೆ ಹೆಚ್‌ಡಿ ಕುಮಾರಸ್ವಾಮಿ ಕೆರಳಿದ್ದಾರೆ. 2018ರಲ್ಲಿ ಯಾವ ಅನ್ನ ಹಳಸಿತ್ತು, ಯಾವ ನಾಯಿ ಹಸಿದು ಬಾಗಿಲ ಬಳಿ ಬಂದಿತ್ತು ಎಂದು ಪ್ರಶ್ನಿಸಿದ್ದಾರೆ. ಈ ಮೂಲಕ 2018ರಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರ ರಚನೆ ಘಚನೆಯನ್ನು ನೆನಪಿಸಿದ್ದಾರೆ. ಇಷ್ಟೇ ಅಲ್ಲ ಅಂದು ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು ದೇವೇಗೌಡರ ಮನೆ  ಮುಂದೆ ಕೈಕಟ್ಟಿ ನಿಂತು ಸರ್ಕಾರ ರಚನೆ ಮನವಿ ಮಾಡಿದ ಘಟನೆನ್ನು ನೆನಪಿಸಿ ಹೆಚ್‌ಡಿಕೆ ತಿರುಗೇಟುನೀಡಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಗೆ ಬಿಜೆಪಿ ಹಾಗೂ ಜೆಡಿಎಸ್ ರಹಸ್ಯ ಮೈತ್ರಿ ಒಪ್ಪಂದ ಆಗಿದೆ. ನಾಳೆ ಜೆಡಿಎಸ್ ಕರೆದಿರುವ ಸಭೆ ಬಳಿಕ ಮೈತ್ರಿ ಘೋಷಣೆಯಾಗುವ ಸಾಧ್ಯತೆಇದೆ.

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more