2018ರಲ್ಲಿ ಯಾವ ಅನ್ನ ಹಳಸಿತ್ತು, ಯಾವ ನಾಯಿ ಹಸಿದು ಬಾಗಿಲ ಬಳಿ ಬಂದಿತ್ತು?

2018ರಲ್ಲಿ ಯಾವ ಅನ್ನ ಹಳಸಿತ್ತು, ಯಾವ ನಾಯಿ ಹಸಿದು ಬಾಗಿಲ ಬಳಿ ಬಂದಿತ್ತು?

Published : Sep 09, 2023, 11:43 PM IST

ಲೋಕಸಭೆ ಚುನಾವಣೆಗೆ ಬಿಜೆಪಿ ಜೆಡಿಎಸ್ ಮೈತ್ರಿ, ಘೋಷಣೆ ಮಾತ್ರ ಬಾಕಿ,  ಬಿಜೆಪಿ ಜೆಡಿಎಸ್ ಮೈತ್ರಿ ವ್ಯಂಗ್ಯವಾಡಿದ ಸಿಎಂ ಸಿದ್ದರಾಮಯ್ಯ, ಅರಮನೆ ಮೈದಾನದಲ್ಲಿ ಮಹತ್ವದ ಜೆಡಿಎಸ್ ಸಭೆ, ದೆಹಲಿಯಲ್ಲಿ ಜಿ20  ಸಭೆ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ನ್ಯೂಸ್ ಹವರ್ ವಿಡಿಯೋಇಲ್ಲಿದೆ

ಬಿಜೆಪಿ -ಜೆಡಿಎಸ್ ಮೈತ್ರಿಯನ್ನು ಕಾಂಗ್ರೆಸ್ ಟೀಕಿಸಿದೆ. ಅನ್ನ ಹಳಸಿತ್ತು, ನಾಯಿ ಹಸದಿತ್ತು ಎಂದು ವ್ಯಂಗ್ಯವಾಡಿದೆ.   ಈ ಟೀಕೆಗೆ ಹೆಚ್‌ಡಿ ಕುಮಾರಸ್ವಾಮಿ ಕೆರಳಿದ್ದಾರೆ. 2018ರಲ್ಲಿ ಯಾವ ಅನ್ನ ಹಳಸಿತ್ತು, ಯಾವ ನಾಯಿ ಹಸಿದು ಬಾಗಿಲ ಬಳಿ ಬಂದಿತ್ತು ಎಂದು ಪ್ರಶ್ನಿಸಿದ್ದಾರೆ. ಈ ಮೂಲಕ 2018ರಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರ ರಚನೆ ಘಚನೆಯನ್ನು ನೆನಪಿಸಿದ್ದಾರೆ. ಇಷ್ಟೇ ಅಲ್ಲ ಅಂದು ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು ದೇವೇಗೌಡರ ಮನೆ  ಮುಂದೆ ಕೈಕಟ್ಟಿ ನಿಂತು ಸರ್ಕಾರ ರಚನೆ ಮನವಿ ಮಾಡಿದ ಘಟನೆನ್ನು ನೆನಪಿಸಿ ಹೆಚ್‌ಡಿಕೆ ತಿರುಗೇಟುನೀಡಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಗೆ ಬಿಜೆಪಿ ಹಾಗೂ ಜೆಡಿಎಸ್ ರಹಸ್ಯ ಮೈತ್ರಿ ಒಪ್ಪಂದ ಆಗಿದೆ. ನಾಳೆ ಜೆಡಿಎಸ್ ಕರೆದಿರುವ ಸಭೆ ಬಳಿಕ ಮೈತ್ರಿ ಘೋಷಣೆಯಾಗುವ ಸಾಧ್ಯತೆಇದೆ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more