2018ರಲ್ಲಿ ಯಾವ ಅನ್ನ ಹಳಸಿತ್ತು, ಯಾವ ನಾಯಿ ಹಸಿದು ಬಾಗಿಲ ಬಳಿ ಬಂದಿತ್ತು?

2018ರಲ್ಲಿ ಯಾವ ಅನ್ನ ಹಳಸಿತ್ತು, ಯಾವ ನಾಯಿ ಹಸಿದು ಬಾಗಿಲ ಬಳಿ ಬಂದಿತ್ತು?

Published : Sep 09, 2023, 11:43 PM IST

ಲೋಕಸಭೆ ಚುನಾವಣೆಗೆ ಬಿಜೆಪಿ ಜೆಡಿಎಸ್ ಮೈತ್ರಿ, ಘೋಷಣೆ ಮಾತ್ರ ಬಾಕಿ,  ಬಿಜೆಪಿ ಜೆಡಿಎಸ್ ಮೈತ್ರಿ ವ್ಯಂಗ್ಯವಾಡಿದ ಸಿಎಂ ಸಿದ್ದರಾಮಯ್ಯ, ಅರಮನೆ ಮೈದಾನದಲ್ಲಿ ಮಹತ್ವದ ಜೆಡಿಎಸ್ ಸಭೆ, ದೆಹಲಿಯಲ್ಲಿ ಜಿ20  ಸಭೆ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ನ್ಯೂಸ್ ಹವರ್ ವಿಡಿಯೋಇಲ್ಲಿದೆ

ಬಿಜೆಪಿ -ಜೆಡಿಎಸ್ ಮೈತ್ರಿಯನ್ನು ಕಾಂಗ್ರೆಸ್ ಟೀಕಿಸಿದೆ. ಅನ್ನ ಹಳಸಿತ್ತು, ನಾಯಿ ಹಸದಿತ್ತು ಎಂದು ವ್ಯಂಗ್ಯವಾಡಿದೆ.   ಈ ಟೀಕೆಗೆ ಹೆಚ್‌ಡಿ ಕುಮಾರಸ್ವಾಮಿ ಕೆರಳಿದ್ದಾರೆ. 2018ರಲ್ಲಿ ಯಾವ ಅನ್ನ ಹಳಸಿತ್ತು, ಯಾವ ನಾಯಿ ಹಸಿದು ಬಾಗಿಲ ಬಳಿ ಬಂದಿತ್ತು ಎಂದು ಪ್ರಶ್ನಿಸಿದ್ದಾರೆ. ಈ ಮೂಲಕ 2018ರಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರ ರಚನೆ ಘಚನೆಯನ್ನು ನೆನಪಿಸಿದ್ದಾರೆ. ಇಷ್ಟೇ ಅಲ್ಲ ಅಂದು ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು ದೇವೇಗೌಡರ ಮನೆ  ಮುಂದೆ ಕೈಕಟ್ಟಿ ನಿಂತು ಸರ್ಕಾರ ರಚನೆ ಮನವಿ ಮಾಡಿದ ಘಟನೆನ್ನು ನೆನಪಿಸಿ ಹೆಚ್‌ಡಿಕೆ ತಿರುಗೇಟುನೀಡಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಗೆ ಬಿಜೆಪಿ ಹಾಗೂ ಜೆಡಿಎಸ್ ರಹಸ್ಯ ಮೈತ್ರಿ ಒಪ್ಪಂದ ಆಗಿದೆ. ನಾಳೆ ಜೆಡಿಎಸ್ ಕರೆದಿರುವ ಸಭೆ ಬಳಿಕ ಮೈತ್ರಿ ಘೋಷಣೆಯಾಗುವ ಸಾಧ್ಯತೆಇದೆ.

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more