ಸಿದ್ದು ಸರ್ಕಾರದ ವಿರುದ್ಧ ಜೆಡಿಎಸ್-ಬಿಜೆಪಿ ಒಗ್ಗಟ್ಟಿನ ಜಪ: ಕಾವೇರಿ ಹೋರಾಟದಲ್ಲೂ ಒಗ್ಗಟ್ಟಾದ ಹೊಸ ದೋಸ್ತಿಗಳು

ಸಿದ್ದು ಸರ್ಕಾರದ ವಿರುದ್ಧ ಜೆಡಿಎಸ್-ಬಿಜೆಪಿ ಒಗ್ಗಟ್ಟಿನ ಜಪ: ಕಾವೇರಿ ಹೋರಾಟದಲ್ಲೂ ಒಗ್ಗಟ್ಟಾದ ಹೊಸ ದೋಸ್ತಿಗಳು

Published : Sep 27, 2023, 12:09 PM IST

ಕಾವೇರಿ ಮೂಲಕ ಮೊದಲ ಮೈತ್ರಿ ಹೋರಾಟ ಆರಂಭ
ಮೈತ್ರಿ ಮಾತುಕತೆ ಬಳಿಕ ಒಟ್ಟಾಗಿ ಹೋರಾಟಕ್ಕೆ ಸಿದ್ಧತೆ
ಕಾಂಗ್ರೆಸ್ ಸರ್ಕಾರದ ವಿರುದ್ಧ ಕಾವೇರಿ ಹೋರಾಟ

ಲೋಕಸಭೆ ಚುನಾವಣೆಗೆ ಮೈತ್ರಿ ಮಾಡಿಕೊಂಡಿರುವ ಬಿಜೆಪಿ(BJP) ಹಾಗೂ ಜೆಡಿಎಸ್‌(Jds) ಕಾವೇರಿ ಹೋರಾಟದಲ್ಲೂ ಒಂದಾಗಿವೆ. ಹೀಗಾಗಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ, ಜೆಡಿಎಸ್ ಜಂಟಿ ಹೋರಾಟ ಮಾಡುತ್ತಿವೆ. ಇಂದು ವಿಕಾಸಸೌಧದ ಗಾಂಧಿ ಪ್ರತಿಮೆ ಎದುರು BJP ಸತ್ಯಾಗ್ರಹ ಮಾಡುತ್ತಿದ್ದು, ಯಡಿಯೂರಪ್ಪ(Yediyurappa), ಕುಮಾರಸ್ವಾಮಿ(Kumaraswamy) ಜತೆಗೂಡಿ ಸತ್ಯಾಗ್ರಹಕ್ಕೆ ನಿರ್ಧಾರ ಮಾಡುತ್ತಿದ್ದಾರೆ. ಕಾರ್ಯಕರ್ತರಿಗೆ ಒಗ್ಗಟ್ಟಿನ ಸಂದೇಶ ರವಾನಿಸುವ ಲೆಕ್ಕಾಚಾರ ಸಹ ಇಲ್ಲಿದೆ. ಮೈತ್ರಿ ಅಧಿಕೃತ ಬೆನ್ನಲ್ಲೇ ಬಿಜೆಪಿ ಮತ್ತು ಜೆಡಿಎಸ್‌ಗೆ ಕಾವೇರಿ ಅಸ್ತ್ರ ಸಿಕ್ಕಿದೆ. ಪ್ರತಿಭಟನೆಯಲ್ಲಿ ಶಾಸಕರು, ಪರಿಷತ್ ಸದಸ್ಯರು ಭಾಗಿಯಾಗಿದ್ದರು. ಈಗ ವಿಪಕ್ಷವಾಗಿರುವ ಮೈತ್ರಿ ಪಕ್ಷಗಳು ಜಂಟಿ ಹೋರಾಟ ಮಾಡುತ್ತಿವೆ. ಕುತೂಹಲ ಮೂಡಿಸಿದೆ. ದೆಹಲಿ ಮೈತ್ರಿ ಮಾತುಕತೆ ಬಳಿಕ ರಾಜ್ಯ ಬಿಜೆಪಿ-ಜೆಡಿಎಸ್ ಮೊದಲ ಹೋರಾಟ ಮಾಡುತ್ತಿವೆ. ಯಡಿಯೂರಪ್ಪ-ಕುಮಾರಸ್ವಾಮಿ ನೇತೃತ್ವದಲ್ಲಿ ಪ್ರತಿಭಟನೆ(protest) ನಡೆಯುತ್ತಿದೆ.

ಇದನ್ನೂ ವೀಕ್ಷಿಸಿ:  ಕಾಂತಾರ ಕತೆಯನ್ನೇ ಹೋಲುತ್ತದೆ ಉಡುಪಿ ವಿವೇಕಾನಂದನ ಕತೆ..!

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
Read more