ಸಿದ್ದು ಸರ್ಕಾರದ ವಿರುದ್ಧ ಜೆಡಿಎಸ್-ಬಿಜೆಪಿ ಒಗ್ಗಟ್ಟಿನ ಜಪ: ಕಾವೇರಿ ಹೋರಾಟದಲ್ಲೂ ಒಗ್ಗಟ್ಟಾದ ಹೊಸ ದೋಸ್ತಿಗಳು

ಸಿದ್ದು ಸರ್ಕಾರದ ವಿರುದ್ಧ ಜೆಡಿಎಸ್-ಬಿಜೆಪಿ ಒಗ್ಗಟ್ಟಿನ ಜಪ: ಕಾವೇರಿ ಹೋರಾಟದಲ್ಲೂ ಒಗ್ಗಟ್ಟಾದ ಹೊಸ ದೋಸ್ತಿಗಳು

Published : Sep 27, 2023, 12:09 PM IST

ಕಾವೇರಿ ಮೂಲಕ ಮೊದಲ ಮೈತ್ರಿ ಹೋರಾಟ ಆರಂಭ
ಮೈತ್ರಿ ಮಾತುಕತೆ ಬಳಿಕ ಒಟ್ಟಾಗಿ ಹೋರಾಟಕ್ಕೆ ಸಿದ್ಧತೆ
ಕಾಂಗ್ರೆಸ್ ಸರ್ಕಾರದ ವಿರುದ್ಧ ಕಾವೇರಿ ಹೋರಾಟ

ಲೋಕಸಭೆ ಚುನಾವಣೆಗೆ ಮೈತ್ರಿ ಮಾಡಿಕೊಂಡಿರುವ ಬಿಜೆಪಿ(BJP) ಹಾಗೂ ಜೆಡಿಎಸ್‌(Jds) ಕಾವೇರಿ ಹೋರಾಟದಲ್ಲೂ ಒಂದಾಗಿವೆ. ಹೀಗಾಗಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ, ಜೆಡಿಎಸ್ ಜಂಟಿ ಹೋರಾಟ ಮಾಡುತ್ತಿವೆ. ಇಂದು ವಿಕಾಸಸೌಧದ ಗಾಂಧಿ ಪ್ರತಿಮೆ ಎದುರು BJP ಸತ್ಯಾಗ್ರಹ ಮಾಡುತ್ತಿದ್ದು, ಯಡಿಯೂರಪ್ಪ(Yediyurappa), ಕುಮಾರಸ್ವಾಮಿ(Kumaraswamy) ಜತೆಗೂಡಿ ಸತ್ಯಾಗ್ರಹಕ್ಕೆ ನಿರ್ಧಾರ ಮಾಡುತ್ತಿದ್ದಾರೆ. ಕಾರ್ಯಕರ್ತರಿಗೆ ಒಗ್ಗಟ್ಟಿನ ಸಂದೇಶ ರವಾನಿಸುವ ಲೆಕ್ಕಾಚಾರ ಸಹ ಇಲ್ಲಿದೆ. ಮೈತ್ರಿ ಅಧಿಕೃತ ಬೆನ್ನಲ್ಲೇ ಬಿಜೆಪಿ ಮತ್ತು ಜೆಡಿಎಸ್‌ಗೆ ಕಾವೇರಿ ಅಸ್ತ್ರ ಸಿಕ್ಕಿದೆ. ಪ್ರತಿಭಟನೆಯಲ್ಲಿ ಶಾಸಕರು, ಪರಿಷತ್ ಸದಸ್ಯರು ಭಾಗಿಯಾಗಿದ್ದರು. ಈಗ ವಿಪಕ್ಷವಾಗಿರುವ ಮೈತ್ರಿ ಪಕ್ಷಗಳು ಜಂಟಿ ಹೋರಾಟ ಮಾಡುತ್ತಿವೆ. ಕುತೂಹಲ ಮೂಡಿಸಿದೆ. ದೆಹಲಿ ಮೈತ್ರಿ ಮಾತುಕತೆ ಬಳಿಕ ರಾಜ್ಯ ಬಿಜೆಪಿ-ಜೆಡಿಎಸ್ ಮೊದಲ ಹೋರಾಟ ಮಾಡುತ್ತಿವೆ. ಯಡಿಯೂರಪ್ಪ-ಕುಮಾರಸ್ವಾಮಿ ನೇತೃತ್ವದಲ್ಲಿ ಪ್ರತಿಭಟನೆ(protest) ನಡೆಯುತ್ತಿದೆ.

ಇದನ್ನೂ ವೀಕ್ಷಿಸಿ:  ಕಾಂತಾರ ಕತೆಯನ್ನೇ ಹೋಲುತ್ತದೆ ಉಡುಪಿ ವಿವೇಕಾನಂದನ ಕತೆ..!

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more