ಸಿದ್ದು ಸರ್ಕಾರದ ವಿರುದ್ಧ ಜೆಡಿಎಸ್-ಬಿಜೆಪಿ ಒಗ್ಗಟ್ಟಿನ ಜಪ: ಕಾವೇರಿ ಹೋರಾಟದಲ್ಲೂ ಒಗ್ಗಟ್ಟಾದ ಹೊಸ ದೋಸ್ತಿಗಳು

ಸಿದ್ದು ಸರ್ಕಾರದ ವಿರುದ್ಧ ಜೆಡಿಎಸ್-ಬಿಜೆಪಿ ಒಗ್ಗಟ್ಟಿನ ಜಪ: ಕಾವೇರಿ ಹೋರಾಟದಲ್ಲೂ ಒಗ್ಗಟ್ಟಾದ ಹೊಸ ದೋಸ್ತಿಗಳು

Published : Sep 27, 2023, 12:09 PM IST

ಕಾವೇರಿ ಮೂಲಕ ಮೊದಲ ಮೈತ್ರಿ ಹೋರಾಟ ಆರಂಭ
ಮೈತ್ರಿ ಮಾತುಕತೆ ಬಳಿಕ ಒಟ್ಟಾಗಿ ಹೋರಾಟಕ್ಕೆ ಸಿದ್ಧತೆ
ಕಾಂಗ್ರೆಸ್ ಸರ್ಕಾರದ ವಿರುದ್ಧ ಕಾವೇರಿ ಹೋರಾಟ

ಲೋಕಸಭೆ ಚುನಾವಣೆಗೆ ಮೈತ್ರಿ ಮಾಡಿಕೊಂಡಿರುವ ಬಿಜೆಪಿ(BJP) ಹಾಗೂ ಜೆಡಿಎಸ್‌(Jds) ಕಾವೇರಿ ಹೋರಾಟದಲ್ಲೂ ಒಂದಾಗಿವೆ. ಹೀಗಾಗಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ, ಜೆಡಿಎಸ್ ಜಂಟಿ ಹೋರಾಟ ಮಾಡುತ್ತಿವೆ. ಇಂದು ವಿಕಾಸಸೌಧದ ಗಾಂಧಿ ಪ್ರತಿಮೆ ಎದುರು BJP ಸತ್ಯಾಗ್ರಹ ಮಾಡುತ್ತಿದ್ದು, ಯಡಿಯೂರಪ್ಪ(Yediyurappa), ಕುಮಾರಸ್ವಾಮಿ(Kumaraswamy) ಜತೆಗೂಡಿ ಸತ್ಯಾಗ್ರಹಕ್ಕೆ ನಿರ್ಧಾರ ಮಾಡುತ್ತಿದ್ದಾರೆ. ಕಾರ್ಯಕರ್ತರಿಗೆ ಒಗ್ಗಟ್ಟಿನ ಸಂದೇಶ ರವಾನಿಸುವ ಲೆಕ್ಕಾಚಾರ ಸಹ ಇಲ್ಲಿದೆ. ಮೈತ್ರಿ ಅಧಿಕೃತ ಬೆನ್ನಲ್ಲೇ ಬಿಜೆಪಿ ಮತ್ತು ಜೆಡಿಎಸ್‌ಗೆ ಕಾವೇರಿ ಅಸ್ತ್ರ ಸಿಕ್ಕಿದೆ. ಪ್ರತಿಭಟನೆಯಲ್ಲಿ ಶಾಸಕರು, ಪರಿಷತ್ ಸದಸ್ಯರು ಭಾಗಿಯಾಗಿದ್ದರು. ಈಗ ವಿಪಕ್ಷವಾಗಿರುವ ಮೈತ್ರಿ ಪಕ್ಷಗಳು ಜಂಟಿ ಹೋರಾಟ ಮಾಡುತ್ತಿವೆ. ಕುತೂಹಲ ಮೂಡಿಸಿದೆ. ದೆಹಲಿ ಮೈತ್ರಿ ಮಾತುಕತೆ ಬಳಿಕ ರಾಜ್ಯ ಬಿಜೆಪಿ-ಜೆಡಿಎಸ್ ಮೊದಲ ಹೋರಾಟ ಮಾಡುತ್ತಿವೆ. ಯಡಿಯೂರಪ್ಪ-ಕುಮಾರಸ್ವಾಮಿ ನೇತೃತ್ವದಲ್ಲಿ ಪ್ರತಿಭಟನೆ(protest) ನಡೆಯುತ್ತಿದೆ.

ಇದನ್ನೂ ವೀಕ್ಷಿಸಿ:  ಕಾಂತಾರ ಕತೆಯನ್ನೇ ಹೋಲುತ್ತದೆ ಉಡುಪಿ ವಿವೇಕಾನಂದನ ಕತೆ..!

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more