ಬಿಜೆಪಿಗರಿಗೆ ದ್ವೇಷ ಹುಟ್ಟು ಹಾಕುವುದೇ ಕೆಲಸ: ಸಿದ್ದರಾಮಯ್ಯ

ಬಿಜೆಪಿಗರಿಗೆ ದ್ವೇಷ ಹುಟ್ಟು ಹಾಕುವುದೇ ಕೆಲಸ: ಸಿದ್ದರಾಮಯ್ಯ

Published : Oct 08, 2022, 06:55 PM IST

ಮೈಸೂರು ಮೂಲಕ ಹಾದು ಹೋಗುವ ಟಿಪ್ಪು ಎಕ್ಸ್‌ಪ್ರೆಸ್‌ ರೈಲಿನ ಹೆಸರನ್ನು  ಒಡೆಯರ್‌ ಎಕ್ಸ್‌ಪ್ರೆಸ್‌ ಎಂದು ಮರು ನಾಮಕರಣ ಮಾಡಿದ್ದಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿಯವರಿಗೆ ದ್ವೇಷ ಬಿತ್ತೋದೆ ಒಂದು ಕೆಲಸ ಎಂದು ಕಿಡಿಕಾರಿದ್ದಾರೆ. 

ಮೈಸೂರು ಮೂಲಕ ಹಾದು ಹೋಗುವ ಟಿಪ್ಪು ಎಕ್ಸ್‌ಪ್ರೆಸ್‌ ರೈಲಿನ ಹೆಸರನ್ನು  ಒಡೆಯರ್‌ ಎಕ್ಸ್‌ಪ್ರೆಸ್‌ ಎಂದು ಮರು ನಾಮಕರಣ ಮಾಡಿ ಕೇಂದ್ರ ಸರಕಾರ ಆದೇಶಿಸಿದ್ದು, ಇದಕ್ಕೆ ಪರ ವಿರೋಧ ಚರ್ಚೆ ಆರಂಭವಾಗಿದೆ. ಟಿಪ್ಪು ಎಕ್ಸ್‌ಪ್ರೆಸ್‌ ರೈಲಿನ ಹೆಸರು ಬದಲಾಯಿಸುವ ಅಗತ್ಯವಿಲ್ಲ. ಟಿಪ್ಪು ಹೆಸರು ತೆಗೆದು ಬಿಟ್ಟು ಮಾಡೋ ಅಗತ್ಯ ಇರಲಿಲ್ಲ. ಒಡೆಯರ್  ಅವರಿಗೆ ಗೌರವ ಕೊಡಬೇಕು.  ಅಂತಿದ್ರೆ ಹೊಸ ರೈಲಿಗೆ ಒಡೆಯರ್‌ ಹೆಸರಿಡಬೇಕಿತ್ತು ಎಂದಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ. ಬಿಜೆಪಿಯವರಿಗೆ ದ್ವೇಷ ಬಿತ್ತೋದೆ ಒಂದು ಕೆಲಸ ಎಂದು ಕಿಡಿಕಾರಿದ್ದಾರೆ. 

ಇನ್ನು ಸಚಿವ ಆರ್. ಅಶೋಕ್ ಮಾತನಾಡಿ, ಟಿಪ್ಪು ಕನ್ನಡಿಗ ಅಲ್ಲ, ಅವನ ಆದೇಶ ಎಲ್ಲವೂ ಪರ್ಶಿಯನ್ ಭಾಷೆ. ಖಡ್ಗದ ಲಿಪಿಯೂ ಪರ್ಷಿಯನ್ ಭಾಷೆಯಲ್ಲಿದೆ. ಮಾತ್ರವಲ್ಲ ಟಿಪ್ಪು ಕೊಡಗಿನ ಹಿಂದೂಗಳ ಕಗ್ಗೊಲೆ ಮಾಡಿ ಮತಾಂತರ ಮಾಡಿದ್ದಾನೆ. ಮಂಡ್ಯದಲ್ಲಿ ಬ್ರಾಹ್ಮಣರ ಹತ್ಯೆ ಮಾಡಿದ್ದಾನೆ. ಇತಿಹಾಸದಲ್ಲಿ ಇದೆಲ್ಲ ಇದೆ. ಟಿಪ್ಪು ಕೊಲೆಗಟುಕ, ಒಡೆಯರು ಸಮಾಜದ ಸುಧಾರಕರು. ನಮ್ಮ ಆಯ್ಕೆ ಒಡೆಯರು. ಈ‌ ಹೆಸರು ಇಟ್ಟಿದ್ದು ಸ್ವಾಗತಾರ್ಹ ಎಂದು ಸಮರ್ಥನೆ ಮಾಡಿಕೊಂಡರು.
 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more