ಬಿಜೆಪಿಗರಿಗೆ ದ್ವೇಷ ಹುಟ್ಟು ಹಾಕುವುದೇ ಕೆಲಸ: ಸಿದ್ದರಾಮಯ್ಯ

ಬಿಜೆಪಿಗರಿಗೆ ದ್ವೇಷ ಹುಟ್ಟು ಹಾಕುವುದೇ ಕೆಲಸ: ಸಿದ್ದರಾಮಯ್ಯ

Published : Oct 08, 2022, 06:55 PM IST

ಮೈಸೂರು ಮೂಲಕ ಹಾದು ಹೋಗುವ ಟಿಪ್ಪು ಎಕ್ಸ್‌ಪ್ರೆಸ್‌ ರೈಲಿನ ಹೆಸರನ್ನು  ಒಡೆಯರ್‌ ಎಕ್ಸ್‌ಪ್ರೆಸ್‌ ಎಂದು ಮರು ನಾಮಕರಣ ಮಾಡಿದ್ದಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿಯವರಿಗೆ ದ್ವೇಷ ಬಿತ್ತೋದೆ ಒಂದು ಕೆಲಸ ಎಂದು ಕಿಡಿಕಾರಿದ್ದಾರೆ. 

ಮೈಸೂರು ಮೂಲಕ ಹಾದು ಹೋಗುವ ಟಿಪ್ಪು ಎಕ್ಸ್‌ಪ್ರೆಸ್‌ ರೈಲಿನ ಹೆಸರನ್ನು  ಒಡೆಯರ್‌ ಎಕ್ಸ್‌ಪ್ರೆಸ್‌ ಎಂದು ಮರು ನಾಮಕರಣ ಮಾಡಿ ಕೇಂದ್ರ ಸರಕಾರ ಆದೇಶಿಸಿದ್ದು, ಇದಕ್ಕೆ ಪರ ವಿರೋಧ ಚರ್ಚೆ ಆರಂಭವಾಗಿದೆ. ಟಿಪ್ಪು ಎಕ್ಸ್‌ಪ್ರೆಸ್‌ ರೈಲಿನ ಹೆಸರು ಬದಲಾಯಿಸುವ ಅಗತ್ಯವಿಲ್ಲ. ಟಿಪ್ಪು ಹೆಸರು ತೆಗೆದು ಬಿಟ್ಟು ಮಾಡೋ ಅಗತ್ಯ ಇರಲಿಲ್ಲ. ಒಡೆಯರ್  ಅವರಿಗೆ ಗೌರವ ಕೊಡಬೇಕು.  ಅಂತಿದ್ರೆ ಹೊಸ ರೈಲಿಗೆ ಒಡೆಯರ್‌ ಹೆಸರಿಡಬೇಕಿತ್ತು ಎಂದಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ. ಬಿಜೆಪಿಯವರಿಗೆ ದ್ವೇಷ ಬಿತ್ತೋದೆ ಒಂದು ಕೆಲಸ ಎಂದು ಕಿಡಿಕಾರಿದ್ದಾರೆ. 

ಇನ್ನು ಸಚಿವ ಆರ್. ಅಶೋಕ್ ಮಾತನಾಡಿ, ಟಿಪ್ಪು ಕನ್ನಡಿಗ ಅಲ್ಲ, ಅವನ ಆದೇಶ ಎಲ್ಲವೂ ಪರ್ಶಿಯನ್ ಭಾಷೆ. ಖಡ್ಗದ ಲಿಪಿಯೂ ಪರ್ಷಿಯನ್ ಭಾಷೆಯಲ್ಲಿದೆ. ಮಾತ್ರವಲ್ಲ ಟಿಪ್ಪು ಕೊಡಗಿನ ಹಿಂದೂಗಳ ಕಗ್ಗೊಲೆ ಮಾಡಿ ಮತಾಂತರ ಮಾಡಿದ್ದಾನೆ. ಮಂಡ್ಯದಲ್ಲಿ ಬ್ರಾಹ್ಮಣರ ಹತ್ಯೆ ಮಾಡಿದ್ದಾನೆ. ಇತಿಹಾಸದಲ್ಲಿ ಇದೆಲ್ಲ ಇದೆ. ಟಿಪ್ಪು ಕೊಲೆಗಟುಕ, ಒಡೆಯರು ಸಮಾಜದ ಸುಧಾರಕರು. ನಮ್ಮ ಆಯ್ಕೆ ಒಡೆಯರು. ಈ‌ ಹೆಸರು ಇಟ್ಟಿದ್ದು ಸ್ವಾಗತಾರ್ಹ ಎಂದು ಸಮರ್ಥನೆ ಮಾಡಿಕೊಂಡರು.
 

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more