ಬಿಜೆಪಿಗರಿಗೆ ದ್ವೇಷ ಹುಟ್ಟು ಹಾಕುವುದೇ ಕೆಲಸ: ಸಿದ್ದರಾಮಯ್ಯ

ಬಿಜೆಪಿಗರಿಗೆ ದ್ವೇಷ ಹುಟ್ಟು ಹಾಕುವುದೇ ಕೆಲಸ: ಸಿದ್ದರಾಮಯ್ಯ

Published : Oct 08, 2022, 06:55 PM IST

ಮೈಸೂರು ಮೂಲಕ ಹಾದು ಹೋಗುವ ಟಿಪ್ಪು ಎಕ್ಸ್‌ಪ್ರೆಸ್‌ ರೈಲಿನ ಹೆಸರನ್ನು  ಒಡೆಯರ್‌ ಎಕ್ಸ್‌ಪ್ರೆಸ್‌ ಎಂದು ಮರು ನಾಮಕರಣ ಮಾಡಿದ್ದಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿಯವರಿಗೆ ದ್ವೇಷ ಬಿತ್ತೋದೆ ಒಂದು ಕೆಲಸ ಎಂದು ಕಿಡಿಕಾರಿದ್ದಾರೆ. 

ಮೈಸೂರು ಮೂಲಕ ಹಾದು ಹೋಗುವ ಟಿಪ್ಪು ಎಕ್ಸ್‌ಪ್ರೆಸ್‌ ರೈಲಿನ ಹೆಸರನ್ನು  ಒಡೆಯರ್‌ ಎಕ್ಸ್‌ಪ್ರೆಸ್‌ ಎಂದು ಮರು ನಾಮಕರಣ ಮಾಡಿ ಕೇಂದ್ರ ಸರಕಾರ ಆದೇಶಿಸಿದ್ದು, ಇದಕ್ಕೆ ಪರ ವಿರೋಧ ಚರ್ಚೆ ಆರಂಭವಾಗಿದೆ. ಟಿಪ್ಪು ಎಕ್ಸ್‌ಪ್ರೆಸ್‌ ರೈಲಿನ ಹೆಸರು ಬದಲಾಯಿಸುವ ಅಗತ್ಯವಿಲ್ಲ. ಟಿಪ್ಪು ಹೆಸರು ತೆಗೆದು ಬಿಟ್ಟು ಮಾಡೋ ಅಗತ್ಯ ಇರಲಿಲ್ಲ. ಒಡೆಯರ್  ಅವರಿಗೆ ಗೌರವ ಕೊಡಬೇಕು.  ಅಂತಿದ್ರೆ ಹೊಸ ರೈಲಿಗೆ ಒಡೆಯರ್‌ ಹೆಸರಿಡಬೇಕಿತ್ತು ಎಂದಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ. ಬಿಜೆಪಿಯವರಿಗೆ ದ್ವೇಷ ಬಿತ್ತೋದೆ ಒಂದು ಕೆಲಸ ಎಂದು ಕಿಡಿಕಾರಿದ್ದಾರೆ. 

ಇನ್ನು ಸಚಿವ ಆರ್. ಅಶೋಕ್ ಮಾತನಾಡಿ, ಟಿಪ್ಪು ಕನ್ನಡಿಗ ಅಲ್ಲ, ಅವನ ಆದೇಶ ಎಲ್ಲವೂ ಪರ್ಶಿಯನ್ ಭಾಷೆ. ಖಡ್ಗದ ಲಿಪಿಯೂ ಪರ್ಷಿಯನ್ ಭಾಷೆಯಲ್ಲಿದೆ. ಮಾತ್ರವಲ್ಲ ಟಿಪ್ಪು ಕೊಡಗಿನ ಹಿಂದೂಗಳ ಕಗ್ಗೊಲೆ ಮಾಡಿ ಮತಾಂತರ ಮಾಡಿದ್ದಾನೆ. ಮಂಡ್ಯದಲ್ಲಿ ಬ್ರಾಹ್ಮಣರ ಹತ್ಯೆ ಮಾಡಿದ್ದಾನೆ. ಇತಿಹಾಸದಲ್ಲಿ ಇದೆಲ್ಲ ಇದೆ. ಟಿಪ್ಪು ಕೊಲೆಗಟುಕ, ಒಡೆಯರು ಸಮಾಜದ ಸುಧಾರಕರು. ನಮ್ಮ ಆಯ್ಕೆ ಒಡೆಯರು. ಈ‌ ಹೆಸರು ಇಟ್ಟಿದ್ದು ಸ್ವಾಗತಾರ್ಹ ಎಂದು ಸಮರ್ಥನೆ ಮಾಡಿಕೊಂಡರು.
 

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more