ಬಿಜೆಪಿಗರಿಗೆ ದ್ವೇಷ ಹುಟ್ಟು ಹಾಕುವುದೇ ಕೆಲಸ: ಸಿದ್ದರಾಮಯ್ಯ

ಬಿಜೆಪಿಗರಿಗೆ ದ್ವೇಷ ಹುಟ್ಟು ಹಾಕುವುದೇ ಕೆಲಸ: ಸಿದ್ದರಾಮಯ್ಯ

Published : Oct 08, 2022, 06:55 PM IST

ಮೈಸೂರು ಮೂಲಕ ಹಾದು ಹೋಗುವ ಟಿಪ್ಪು ಎಕ್ಸ್‌ಪ್ರೆಸ್‌ ರೈಲಿನ ಹೆಸರನ್ನು  ಒಡೆಯರ್‌ ಎಕ್ಸ್‌ಪ್ರೆಸ್‌ ಎಂದು ಮರು ನಾಮಕರಣ ಮಾಡಿದ್ದಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿಯವರಿಗೆ ದ್ವೇಷ ಬಿತ್ತೋದೆ ಒಂದು ಕೆಲಸ ಎಂದು ಕಿಡಿಕಾರಿದ್ದಾರೆ. 

ಮೈಸೂರು ಮೂಲಕ ಹಾದು ಹೋಗುವ ಟಿಪ್ಪು ಎಕ್ಸ್‌ಪ್ರೆಸ್‌ ರೈಲಿನ ಹೆಸರನ್ನು  ಒಡೆಯರ್‌ ಎಕ್ಸ್‌ಪ್ರೆಸ್‌ ಎಂದು ಮರು ನಾಮಕರಣ ಮಾಡಿ ಕೇಂದ್ರ ಸರಕಾರ ಆದೇಶಿಸಿದ್ದು, ಇದಕ್ಕೆ ಪರ ವಿರೋಧ ಚರ್ಚೆ ಆರಂಭವಾಗಿದೆ. ಟಿಪ್ಪು ಎಕ್ಸ್‌ಪ್ರೆಸ್‌ ರೈಲಿನ ಹೆಸರು ಬದಲಾಯಿಸುವ ಅಗತ್ಯವಿಲ್ಲ. ಟಿಪ್ಪು ಹೆಸರು ತೆಗೆದು ಬಿಟ್ಟು ಮಾಡೋ ಅಗತ್ಯ ಇರಲಿಲ್ಲ. ಒಡೆಯರ್  ಅವರಿಗೆ ಗೌರವ ಕೊಡಬೇಕು.  ಅಂತಿದ್ರೆ ಹೊಸ ರೈಲಿಗೆ ಒಡೆಯರ್‌ ಹೆಸರಿಡಬೇಕಿತ್ತು ಎಂದಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ. ಬಿಜೆಪಿಯವರಿಗೆ ದ್ವೇಷ ಬಿತ್ತೋದೆ ಒಂದು ಕೆಲಸ ಎಂದು ಕಿಡಿಕಾರಿದ್ದಾರೆ. 

ಇನ್ನು ಸಚಿವ ಆರ್. ಅಶೋಕ್ ಮಾತನಾಡಿ, ಟಿಪ್ಪು ಕನ್ನಡಿಗ ಅಲ್ಲ, ಅವನ ಆದೇಶ ಎಲ್ಲವೂ ಪರ್ಶಿಯನ್ ಭಾಷೆ. ಖಡ್ಗದ ಲಿಪಿಯೂ ಪರ್ಷಿಯನ್ ಭಾಷೆಯಲ್ಲಿದೆ. ಮಾತ್ರವಲ್ಲ ಟಿಪ್ಪು ಕೊಡಗಿನ ಹಿಂದೂಗಳ ಕಗ್ಗೊಲೆ ಮಾಡಿ ಮತಾಂತರ ಮಾಡಿದ್ದಾನೆ. ಮಂಡ್ಯದಲ್ಲಿ ಬ್ರಾಹ್ಮಣರ ಹತ್ಯೆ ಮಾಡಿದ್ದಾನೆ. ಇತಿಹಾಸದಲ್ಲಿ ಇದೆಲ್ಲ ಇದೆ. ಟಿಪ್ಪು ಕೊಲೆಗಟುಕ, ಒಡೆಯರು ಸಮಾಜದ ಸುಧಾರಕರು. ನಮ್ಮ ಆಯ್ಕೆ ಒಡೆಯರು. ಈ‌ ಹೆಸರು ಇಟ್ಟಿದ್ದು ಸ್ವಾಗತಾರ್ಹ ಎಂದು ಸಮರ್ಥನೆ ಮಾಡಿಕೊಂಡರು.
 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more