Jal Jeevan Mission: ಜೆಜೆಎಂ ಅನುಷ್ಠಾನದಲ್ಲಿ ಕರ್ನಾಟಕವೇ ನಂ.1: ಮೋದಿ ಕನಸು ನನಸು ಮಾಡಿದ ಬೊಮ್ಮಾಯಿ

Jal Jeevan Mission: ಜೆಜೆಎಂ ಅನುಷ್ಠಾನದಲ್ಲಿ ಕರ್ನಾಟಕವೇ ನಂ.1: ಮೋದಿ ಕನಸು ನನಸು ಮಾಡಿದ ಬೊಮ್ಮಾಯಿ

Published : Dec 24, 2022, 01:23 PM IST

ದೇಶದಲ್ಲಿ ಪ್ರತಿ ಹಳ್ಳಿಗೂ ಕುಡಿಯುವ ನೀರಿನ ಸೌಲಭ್ಯ ಒದಗಿಸುವ ಆಶಯದೊಂದಿಗೆ 'ಜಲ ಜೀವನ್‌ ಮಿಷನ್‌' ಆರಂಭಿಸಲಾಗಿದೆ. ಕರ್ನಾಟಕದಲ್ಲಿ ಈ ಯೋಜನೆ ಸಕ್ಸಸ್ ಆಗಿದೆ.

ಭಾರತದಲ್ಲಿ ನೀರಿನ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ, 2019 ರಲ್ಲಿ ಜಲ ಜೀವನ್‌ ಮಿಷನ್‌ ಯೋಜನೆ ಜಾರಿಗೆ ತಂದಿದ್ದಾರೆ. ಪ್ರಧಾನಿ ಮೋದಿಯ ಈ ಕನಸನ್ನು ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ ನನಸು ಮಾಡಿದ್ದಾರೆ. ಮನೆ-ಮನೆಗೂ ನೀರು ಅನುಷ್ಠಾನದಲ್ಲಿ ಕರ್ನಾಟಕವೇ ನಂಬರ್ ಒನ್ ಆಗಿದೆ. ಸಿಎಂ ಬೊಮ್ಮಾಯಿ ಒಂದೊಂದೇ ಯೋಜನೆಯನ್ನು ರಾಜ್ಯದಲ್ಲಿ ದೊಡ್ಡ ಮಟ್ಟದಲ್ಲಿ ಇಂಪ್ಲಿಮೆಂಟ್‌ ಮಾಡಿ ಸಕ್ಸಸ್‌ ಕಾಣುತ್ತಿದ್ದಾರೆ. ಇದಕ್ಕೆ ಕಾರಣ ರಣೋತ್ಸಾಹ ಹಾಗೂ ಹಗಲು ಇರುಳು ಪರಿಶ್ರಮ. ಇವತ್ತು ರಾಜ್ಯದಲ್ಲಿ ಪ್ರತಿ ಮನೆಗೂ ಕುಡಿಯುವ ನೀರನ್ನು ಒದಗಿಸುತ್ತಿದ್ದಾರೆ ಸಿಎಂ ಬಸವರಾಜ ಬೊಮ್ಮಾಯಿ. ರಾಜ್ಯದಲ್ಲಿ ಜಲಜೀವನ್‌ ಮಿಷನ್‌ ಸಕ್ಸಸ್‌ ಆಗಿದ್ದು ಹೇಗೆ ಎಂಬ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌. ವಿಡಿಯೋ ನೋಡಿ.

ಅಭಿವೃದ್ಧಿ ಹೆಸರಲ್ಲಿ ಬಿಜೆಪಿ ಹಗಲು ದರೋಡೆ; ಜೆಡಿಎಸ್ ಮುಖಂಡ ಆರೋಪ

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more