Jal Jeevan Mission: ಜೆಜೆಎಂ ಅನುಷ್ಠಾನದಲ್ಲಿ ಕರ್ನಾಟಕವೇ ನಂ.1: ಮೋದಿ ಕನಸು ನನಸು ಮಾಡಿದ ಬೊಮ್ಮಾಯಿ

Jal Jeevan Mission: ಜೆಜೆಎಂ ಅನುಷ್ಠಾನದಲ್ಲಿ ಕರ್ನಾಟಕವೇ ನಂ.1: ಮೋದಿ ಕನಸು ನನಸು ಮಾಡಿದ ಬೊಮ್ಮಾಯಿ

Published : Dec 24, 2022, 01:23 PM IST

ದೇಶದಲ್ಲಿ ಪ್ರತಿ ಹಳ್ಳಿಗೂ ಕುಡಿಯುವ ನೀರಿನ ಸೌಲಭ್ಯ ಒದಗಿಸುವ ಆಶಯದೊಂದಿಗೆ 'ಜಲ ಜೀವನ್‌ ಮಿಷನ್‌' ಆರಂಭಿಸಲಾಗಿದೆ. ಕರ್ನಾಟಕದಲ್ಲಿ ಈ ಯೋಜನೆ ಸಕ್ಸಸ್ ಆಗಿದೆ.

ಭಾರತದಲ್ಲಿ ನೀರಿನ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ, 2019 ರಲ್ಲಿ ಜಲ ಜೀವನ್‌ ಮಿಷನ್‌ ಯೋಜನೆ ಜಾರಿಗೆ ತಂದಿದ್ದಾರೆ. ಪ್ರಧಾನಿ ಮೋದಿಯ ಈ ಕನಸನ್ನು ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ ನನಸು ಮಾಡಿದ್ದಾರೆ. ಮನೆ-ಮನೆಗೂ ನೀರು ಅನುಷ್ಠಾನದಲ್ಲಿ ಕರ್ನಾಟಕವೇ ನಂಬರ್ ಒನ್ ಆಗಿದೆ. ಸಿಎಂ ಬೊಮ್ಮಾಯಿ ಒಂದೊಂದೇ ಯೋಜನೆಯನ್ನು ರಾಜ್ಯದಲ್ಲಿ ದೊಡ್ಡ ಮಟ್ಟದಲ್ಲಿ ಇಂಪ್ಲಿಮೆಂಟ್‌ ಮಾಡಿ ಸಕ್ಸಸ್‌ ಕಾಣುತ್ತಿದ್ದಾರೆ. ಇದಕ್ಕೆ ಕಾರಣ ರಣೋತ್ಸಾಹ ಹಾಗೂ ಹಗಲು ಇರುಳು ಪರಿಶ್ರಮ. ಇವತ್ತು ರಾಜ್ಯದಲ್ಲಿ ಪ್ರತಿ ಮನೆಗೂ ಕುಡಿಯುವ ನೀರನ್ನು ಒದಗಿಸುತ್ತಿದ್ದಾರೆ ಸಿಎಂ ಬಸವರಾಜ ಬೊಮ್ಮಾಯಿ. ರಾಜ್ಯದಲ್ಲಿ ಜಲಜೀವನ್‌ ಮಿಷನ್‌ ಸಕ್ಸಸ್‌ ಆಗಿದ್ದು ಹೇಗೆ ಎಂಬ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌. ವಿಡಿಯೋ ನೋಡಿ.

ಅಭಿವೃದ್ಧಿ ಹೆಸರಲ್ಲಿ ಬಿಜೆಪಿ ಹಗಲು ದರೋಡೆ; ಜೆಡಿಎಸ್ ಮುಖಂಡ ಆರೋಪ

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more